ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ವಿಧಾನಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ | ಸಮಯ ಬಂದಾಗ ಚರ್ಚೆ: ಎಚ್‌ಡಿಕೆ

HD Kumaraswamy: ‘ವಿಧಾನಸಭೆ ಚುನಾವಣೆಗೆ ಇನ್ನೂ 2 ವರ್ಷಗಳು ಇವೆ. ಈಗಲೇ ಮೈತ್ರಿಯ ಮಾತೇಕೆ? ಆ ಬಗ್ಗೆ ನಾವೂ ಮಾತನಾಡಿಲ್ಲ, ಅವರೂ ಮಾತನಾಡಿಲ್ಲ. ಮೈತ್ರಿ ಬಗ್ಗೆ ಚರ್ಚೆಯೇ ಆಗಿಲ್ಲ. ಸಮಯ ಬಂದಾಗ ಆ ಚರ್ಚೆ ಮಾಡುತ್ತೇವೆ’ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
Last Updated 14 ಫೆಬ್ರುವರಿ 2026, 16:13 IST
ವಿಧಾನಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ | ಸಮಯ ಬಂದಾಗ ಚರ್ಚೆ: ಎಚ್‌ಡಿಕೆ

ಗ್ರಾಹಕರು ಅಡವಿಟ್ಟ ₹4 ಕೋಟಿ ಮೌಲ್ಯದ ಆಭರಣ ಕದ್ದ ಬ್ಯಾಂಕ್ ಅಧಿಕಾರಿ ಬಂಧನ

Bank Gold Theft: ಗಿರಿನಗರದ ಬ್ಯಾಂಕ್‌ವೊಂದರಲ್ಲಿ ಗ್ರಾಹಕರು ಅಡಮಾನ ಇರಿಸಿದ್ದ ₹4 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಸಹಾಯಕ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ಗೇಮಿಂಗ್‌ ಹಾಗೂ ಕ್ಯಾಸಿನೊ ಸಾಲ ತೀರಿಸಲು ಈ ಕೃತ್ಯ ಎಸಗಿದ್ದಾರೆ.
Last Updated 14 ಫೆಬ್ರುವರಿ 2026, 16:00 IST
ಗ್ರಾಹಕರು ಅಡವಿಟ್ಟ ₹4 ಕೋಟಿ ಮೌಲ್ಯದ ಆಭರಣ ಕದ್ದ ಬ್ಯಾಂಕ್ ಅಧಿಕಾರಿ ಬಂಧನ

ನಕಲಿ ಪ್ರಮಾಣಪತ್ರ ಸಲ್ಲಿಸಿ ನೀರಾವರಿ ಇಲಾಖೆಯಿಂದ ₹1,324 ಕೋಟಿ ದುರ್ಬಳಕೆ: ಬಿವೈವಿ

BY Vijayendra: ಬೆಂಗಳೂರು: ‘ರಾಜ್ಯದ ವಿವಿಧ ನೀರಾವರಿ ನಿಗಮಗಳಿಗೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದ ₹1,324 ಕೋಟಿ ವಿಶೇಷ ಅನುದಾನದ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು, ನಕಲಿ ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಸಿದೆ’ ಎಂದು ಬಿವೈವಿ ಆರೋಪಿಸಿದರು.
Last Updated 14 ಫೆಬ್ರುವರಿ 2026, 15:59 IST
ನಕಲಿ ಪ್ರಮಾಣಪತ್ರ ಸಲ್ಲಿಸಿ ನೀರಾವರಿ ಇಲಾಖೆಯಿಂದ ₹1,324 ಕೋಟಿ ದುರ್ಬಳಕೆ: ಬಿವೈವಿ

ರೌಡಿ ಶೀಟರ್ ಶಿವು ಕೊಲೆ ಪ್ರಕರಣ | ಬೈರತಿ ಬಸವರಾಜ ವಿರುದ್ಧ ಷಡ್ಯಂತ್ರ: ಅಶೋಕ ಟೀಕೆ

R Ashok Visit: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಬೈರತಿ ಬಸವರಾಜ ಅವರ ಮನೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಭೇಟಿ ನೀಡಿದ್ದಾರೆ. ಈ ವೇಳೆ ಕುಟುಂಬದ ಸದಸ್ಯರು ಮತ್ತು ಬಿಜೆಪಿ ಮುಖಂಡರೊಂದಿಗೆ ಚರ್ಚೆ ನಡೆಸಿದರು.
Last Updated 14 ಫೆಬ್ರುವರಿ 2026, 15:55 IST
ರೌಡಿ ಶೀಟರ್ ಶಿವು ಕೊಲೆ ಪ್ರಕರಣ | ಬೈರತಿ ಬಸವರಾಜ ವಿರುದ್ಧ ಷಡ್ಯಂತ್ರ: ಅಶೋಕ ಟೀಕೆ

ಅಮೆರಿಕದಲ್ಲಿ ಕನ್ನಡಿಗ ಸಾಕೇತ್ ನಾಪತ್ತೆ: ವಿದೇಶಾಂಗ ಸಚಿವಾಲಯಕ್ಕೆ ಸಿ.ಎಸ್‌ ಪತ್ರ

US Student Saketh: ಬೆಂಗಳೂರು: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿರುವ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಪತ್ತೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನೆರವು ಕೋರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪತ್ರ ಬರೆದಿದ್ದಾರೆ.
Last Updated 14 ಫೆಬ್ರುವರಿ 2026, 15:50 IST
ಅಮೆರಿಕದಲ್ಲಿ ಕನ್ನಡಿಗ ಸಾಕೇತ್ ನಾಪತ್ತೆ: ವಿದೇಶಾಂಗ ಸಚಿವಾಲಯಕ್ಕೆ ಸಿ.ಎಸ್‌ ಪತ್ರ

ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟನೆಗೆ ಭೂಪೇಂದ್ರ ಯಾದವ್‌: ಬಿ.ವೈ.ವಿಜಯೇಂದ್ರ

Bhupender Yadav: ಇದೇ 19ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭಾಗವಹಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ನಡೆಯಲಿದೆ.
Last Updated 14 ಫೆಬ್ರುವರಿ 2026, 15:50 IST
ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟನೆಗೆ ಭೂಪೇಂದ್ರ ಯಾದವ್‌: ಬಿ.ವೈ.ವಿಜಯೇಂದ್ರ

ರಾಜ್ಯದ ಮುಂದಿನ ಮುಖ್ಯಮಂತ್ರಿ ದಲಿತರಾಗಲಿ: ಬಿಜೆಪಿ ಸಂಸದ ರಮೇಶ ಜಿಗಜಿಣಗಿ

Vijayapura Politics: ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಆಶಯ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದರು.
Last Updated 14 ಫೆಬ್ರುವರಿ 2026, 15:39 IST
ರಾಜ್ಯದ ಮುಂದಿನ ಮುಖ್ಯಮಂತ್ರಿ ದಲಿತರಾಗಲಿ: ಬಿಜೆಪಿ ಸಂಸದ ರಮೇಶ ಜಿಗಜಿಣಗಿ
ADVERTISEMENT

ಸೊಸೈಟಿ ಠೇವಣಿದಾರರಿಗೆ ವಂಚನೆ ಪ್ರಕರಣ: ₹17 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ED Property Seizure: ಬೆಂಗಳೂರು: ಠೇವಣಿದಾರರ ₹65 ಕೋಟಿಯನ್ನು ವಂಚಿಸಿದ ಪ್ರಕರಣದಲ್ಲಿ ಸಿರಿವೈಭವ ಸೌಹಾರ್ದ ಪತ್ತಿನ ಸಹಕಾರ ಸೊಸೈಟಿಯ ಅಧ್ಯಕ್ಷೆ ಬಿ.ಎಸ್. ನಾಗವಲ್ಲಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಆರ್‌. ರಾಜೇಶ್‌ ದಂಪತಿಗೆ ಸೇರಿದ ₹17 ಕೋಟಿ ಸ್ವತ್ತು ಜಪ್ತಿ.
Last Updated 14 ಫೆಬ್ರುವರಿ 2026, 15:34 IST
ಸೊಸೈಟಿ ಠೇವಣಿದಾರರಿಗೆ ವಂಚನೆ ಪ್ರಕರಣ: ₹17 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಇ - ಸ್ವತ್ತು | ತಾಂತ್ರಿಕ ತೊಡಕು ನಿವಾರಣೆ: ಪ್ರಿಯಾಂಕ್ ಖರ್ಗೆ

Priyank Kharge: ‘ಇ-ಸ್ವತ್ತು 2.0’ ಜಾರಿಗೊಳ್ಳುವ ಮೊದಲು ಸೃಜನೆಯಾಗಿರುವ ಕಟ್ಟಡಗಳು ಮತ್ತು ನಿವೇಶನಗಳನ್ನು ಗ್ರಾಮ ಪಂಚಾಯತಿಗಳು ಸಮೀಕ್ಷೆಯ ಸಂದರ್ಭದಲ್ಲಿ ಕೈಬಿಟ್ಟಿದ್ದು, ಅದರಿಂದ ತೊಂದರೆಗೆ ಒಳಗಾಗಿರುವ ಜನರು ಹಾಗೂ ಸಂಸ್ಥೆಗಳು ಜಿಲ್ಲಾ ಪಂಚಾಯಿತಿ ಸಿಇಒಗೆ ಮೇಲ್ಮನವಿ ಸಲ್ಲಿಸಬಹುದು.
Last Updated 14 ಫೆಬ್ರುವರಿ 2026, 15:33 IST
ಇ - ಸ್ವತ್ತು | ತಾಂತ್ರಿಕ ತೊಡಕು ನಿವಾರಣೆ: ಪ್ರಿಯಾಂಕ್ ಖರ್ಗೆ

ಕೊಲೆ ಪ್ರಕರಣ: ಬಂಧನದಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜಗೆ ಆರೋಗ್ಯ ತಪಾಸಣೆ

Jayadeva Hospital: ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ತಜ್ಞ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿತು. ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದಾರೆ.
Last Updated 14 ಫೆಬ್ರುವರಿ 2026, 15:27 IST
ಕೊಲೆ ಪ್ರಕರಣ: ಬಂಧನದಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜಗೆ ಆರೋಗ್ಯ ತಪಾಸಣೆ
ADVERTISEMENT
ADVERTISEMENT
ADVERTISEMENT