ಮಂಗಳವಾರ, 30 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

Karnataka Politics | ಸಿದ್ದರಾಮಯ್ಯ ಬಜೆಟ್ ಮಂಡಿಸುವ ಭರವಸೆ ಇದೆ: ಜಾರಕಿಹೊಳಿ

Siddaramaiah Budget: ‘ಈಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದು, ಮುಂಬರುವ ಬಜೆಟ್‌ ಅನ್ನು ಅವರೇ ಮಂಡಿಸುತ್ತಾರೆ ಎಂಬ ಭರವಸೆ ಇದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿದರು.
Last Updated 30 ಡಿಸೆಂಬರ್ 2025, 4:20 IST
Karnataka Politics | ಸಿದ್ದರಾಮಯ್ಯ ಬಜೆಟ್ ಮಂಡಿಸುವ ಭರವಸೆ ಇದೆ: ಜಾರಕಿಹೊಳಿ

ರಾಜಸ್ಥಾನದಿಂದ ದಾವಣಗೆರೆಗೆ ಮಾದಕವಸ್ತು ಪೂರೈಕೆ: ಮತ್ತೆ ನಾಲ್ವರ ಬಂಧನ

ಪರಾರಿಯಾಗಿರುವ ಇಬ್ಬರಿಗೆ ತೀವ್ರ ಕಾರ್ಯಾಚರಣೆ
Last Updated 30 ಡಿಸೆಂಬರ್ 2025, 4:13 IST
ರಾಜಸ್ಥಾನದಿಂದ ದಾವಣಗೆರೆಗೆ ಮಾದಕವಸ್ತು ಪೂರೈಕೆ: ಮತ್ತೆ ನಾಲ್ವರ ಬಂಧನ

ವರ್ಷದ ಹಿನ್ನೋಟ: ರಾಜ್ಯ ರಾಜಕಾರಣ; ಅಧಿಕಾರಕ್ಕೆ ಕಚ್ಚಾಟ, ಸರ್ಕಾರಕ್ಕೆ ಸಂಕಟ

Political Power Struggle ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಬಣ ರಾಜಕಾರಣ, ಮುಂಗಾರು ಅಧಿವೇಶನದ ಸೆಣೆಸಾಟ, ಬಿಲ್ಲುಗಳ ಬಗ್ಗೆಯಾದ ತೀವ್ರ ವಿವಾದಗಳು ಈ ವರ್ಷ ಕರ್ನಾಟಕ ರಾಜಕಾರಣದ ಹಿನ್ನೆಲೆ ರೂಪಿಸಿದವು.
Last Updated 30 ಡಿಸೆಂಬರ್ 2025, 0:07 IST
ವರ್ಷದ ಹಿನ್ನೋಟ: ರಾಜ್ಯ ರಾಜಕಾರಣ; ಅಧಿಕಾರಕ್ಕೆ ಕಚ್ಚಾಟ, ಸರ್ಕಾರಕ್ಕೆ ಸಂಕಟ

ಕೋಗಿಲು | ಅರ್ಹರಿಗಷ್ಟೇ ‘ಸರ್ಕಾರಿ’ ಮನೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Housing Assurance: ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ವಸತಿ ಸಮುಚ್ಚಯದಲ್ಲಿ ಮನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಈ ವಿಚಾರ ರಾಜಕೀಯ ವಿವಾದವನ್ನೂ ಎಳೆದಿದೆ.
Last Updated 29 ಡಿಸೆಂಬರ್ 2025, 19:57 IST
ಕೋಗಿಲು | ಅರ್ಹರಿಗಷ್ಟೇ ‘ಸರ್ಕಾರಿ’ ಮನೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಕೋಗಿಲು: ಸೂರು ಕಳೆದುಕೊಂಡವರ ಗೋಳು; 10 ದಿನ ಕಳೆದರೂ ಸ್ಥಳ ಬಿಟ್ಟು ಕದಲದ ಜನರು

Eviction Aftermath: ಯಲಹಂಕ ಕೋಗಿಲು ಬಂಡೆ ಕ್ವಾರಿ ಪ್ರದೇಶದಲ್ಲಿ ಮನೆ ನೆಲಸಮಗೊಂಡು 10 ದಿನ ಕಳೆದರೂ ಸಂತ್ರಸ್ತರು ಸ್ಥಳ ತೊರೆಯದೆ ತಾತ್ಕಾಲಿಕ ತಂಗುದಾಣಗಳಲ್ಲಿ ಬಾಳುತ್ತಿದ್ದು, ನವಜೀವನದ ಭರವಸೆಯ ನಿರೀಕ್ಷೆಯಲ್ಲಿದ್ದಾರೆ.
Last Updated 29 ಡಿಸೆಂಬರ್ 2025, 18:55 IST
ಕೋಗಿಲು: ಸೂರು ಕಳೆದುಕೊಂಡವರ ಗೋಳು; 10 ದಿನ ಕಳೆದರೂ ಸ್ಥಳ ಬಿಟ್ಟು ಕದಲದ ಜನರು

ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Karnataka Rain Alert: ಡಿಸೆಂಬರ್ 31 ಹಾಗೂ ಜನವರಿ 1ರಂದು ಮೈಸೂರು, ಮಂಡ್ಯ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೀದರ್‌ನಲ್ಲಿ ಶೀತಗಾಳಿ ಮುಂದುವರಿದಿದ್ದು, ಕನಿಷ್ಠ ತಾಪಮಾನ ದಾಖಲಾಗಿದೆ.
Last Updated 29 ಡಿಸೆಂಬರ್ 2025, 16:21 IST
ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಸದಸ್ಯರ ವಜಾ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ: ಹೈಕೋರ್ಟ್‌ ಸ್ಪಷ್ಟನೆ

Karnataka High Court: ವಕ್ಫ್ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಅಥವಾ ಮುತವಲ್ಲಿಗಳನ್ನು ವಜಾಗೊಳಿಸುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ ಇದೆಯೇ ಹೊರತು ಸಮಿತಿಗಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
Last Updated 29 ಡಿಸೆಂಬರ್ 2025, 16:04 IST
ಸದಸ್ಯರ ವಜಾ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ: ಹೈಕೋರ್ಟ್‌ ಸ್ಪಷ್ಟನೆ
ADVERTISEMENT

ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ: ಶಶಿಧರ್ ಕೋಸಂಬೆ ಒತ್ತಾಯ

Karnataka Child Rights Commission: ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
Last Updated 29 ಡಿಸೆಂಬರ್ 2025, 16:01 IST
ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ: ಶಶಿಧರ್ ಕೋಸಂಬೆ ಒತ್ತಾಯ

ಕುವೆಂಪುಗೆ ಭಾರತ ರತ್ನ ಘೋಷಣೆಯಾಗಲಿ: ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ

Kuvempu Jayanti: ವಿಶ್ವಮಾನವ ಸಂದೇಶ ನೀಡಿದ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಹಾಗೂ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂದು ಶಾಸಕ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ. ಕುವೆಂಪು ಜಯಂತಿ ಕಾರ್ಯಕ್ರಮದ ವಿವರ ಇಲ್ಲಿದೆ.
Last Updated 29 ಡಿಸೆಂಬರ್ 2025, 15:59 IST
ಕುವೆಂಪುಗೆ ಭಾರತ ರತ್ನ ಘೋಷಣೆಯಾಗಲಿ: ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಬೆಂಗಳೂರು: ಜ.5ಕ್ಕೆ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ

BJP State Committee: ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ ಜನವರಿ 5 ರಂದು ನಡೆಯಲಿದ್ದು, ಬಳಿಕ ಜನವರಿ 13ರವರೆಗೆ ಪಕ್ಷದ ವಿವಿಧ ಜಿಲ್ಲಾ ಘಟಕಗಳ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌.ಎಸ್‌ ನಂದೀಶ್‌ ರೆಡ್ಡಿ ತಿಳಿಸಿದ್ದಾರೆ.
Last Updated 29 ಡಿಸೆಂಬರ್ 2025, 15:58 IST
ಬೆಂಗಳೂರು: ಜ.5ಕ್ಕೆ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ
ADVERTISEMENT
ADVERTISEMENT
ADVERTISEMENT