ಶುಕ್ರವಾರ, 21 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಸಿಎಂ ಬದಲಾವಣೆ | ಬಹಿರಂಗ ಹೇಳಿಕೆ ನೀಡದಂತೆ ನಾಯಕರಿಗೆ ಎಚ್ಚರಿಕೆ: ಸುರ್ಜೇವಾಲ

Congress Karnataka: ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಾಯಕರು ಹಾಗೂ ಶಾಸಕರು ಯಾವುದೇ ಹೇಳಿಕೆ ನೀಡಬಾರದು ಎಂದು ಕಠಿಣ ಎಚ್ಚರಿಕೆ ನೀಡಲಾಗಿದೆ ಎಂದು ಎಐಸಿಸಿಯ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
Last Updated 21 ನವೆಂಬರ್ 2025, 12:44 IST
ಸಿಎಂ ಬದಲಾವಣೆ | ಬಹಿರಂಗ ಹೇಳಿಕೆ ನೀಡದಂತೆ ನಾಯಕರಿಗೆ ಎಚ್ಚರಿಕೆ: ಸುರ್ಜೇವಾಲ

ಧಾರವಾಡ: ಬಾವಿಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

Family tragedy: ಧಾರವಾಡ: ತಾಲ್ಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಒಂದೇ ಕುಟುಂಬದ ನಾಲ್ವರು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ವಿಠ್ಠಲ ಶಿಂಧೆ ಅವರ ಪುತ್ರ ನಾರಾಯಣ ಶಿಂಧೆ ಹಾಗೂ ಮೊಮ್ಮಕ್ಕಳಾದ ಶಿವರಾಜ
Last Updated 21 ನವೆಂಬರ್ 2025, 12:41 IST
ಧಾರವಾಡ: ಬಾವಿಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

5 ವರ್ಷ ನಾನೇ ಸಿಎಂ ಅಂದಿದ್ದಾರೆ, ಅವರಿಗೆ ಶುಭ ಕೋರುತ್ತೇನೆ: ಡಿ.ಕೆ.ಶಿವಕುಮಾರ್‌

DK Shivakumar Statement: ಬೆಂಗಳೂರು: 'ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ' ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
Last Updated 21 ನವೆಂಬರ್ 2025, 11:11 IST
5 ವರ್ಷ ನಾನೇ ಸಿಎಂ ಅಂದಿದ್ದಾರೆ, ಅವರಿಗೆ ಶುಭ ಕೋರುತ್ತೇನೆ: ಡಿ.ಕೆ.ಶಿವಕುಮಾರ್‌

ಜಾಗತಿಕ ಸಾಮರ್ಥ್ಯ ಕೇಂದ್ರ ಬೆಂಗಳೂರು ಈಗ ಜಾಗತಿಕ ಭ್ರಷ್ಟಾಚಾರ ಕೇಂದ್ರ: ವಿಜಯೇಂದ್ರ

BY Vijayendra: ಒಂದು ಕಾಲದಲ್ಲಿ ಬೆಂಗಳೂರು 'ಜಾಗತಿಕ ಸಾಮರ್ಥ್ಯ ಕೇಂದ್ರ'ಗಳ (ಜಿಸಿಸಿ) ಪೈಕಿ ಮುಂಚೂಣಿಯಲ್ಲಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬೆಂಗಳೂರು 'ಜಾಗತಿಕ ಭ್ರಷ್ಟಾಚಾರ ಕೇಂದ್ರ'ಗಳಲ್ಲಿ ಮುನ್ನಡೆಯಲ್ಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ
Last Updated 21 ನವೆಂಬರ್ 2025, 10:54 IST
ಜಾಗತಿಕ ಸಾಮರ್ಥ್ಯ ಕೇಂದ್ರ ಬೆಂಗಳೂರು ಈಗ ಜಾಗತಿಕ ಭ್ರಷ್ಟಾಚಾರ ಕೇಂದ್ರ: ವಿಜಯೇಂದ್ರ

ರಾಷ್ಟ್ರದ ಬಗ್ಗೆ ಸರಿಯಾದ ಮಾಹಿತಿ ಪಡೆಯಲು 'ನೆಹರು ಆರ್ಕೈವ್‌'ಗೆ ಭೇಟಿ ನೀಡಿ: ಸಿಎಂ

Nehru Archive: ಭಾರತದ ಮೊದಲ ಪ್ರಧಾನಿ ಪಂಡಿತ್‌ ಜವಾಹರ ಲಾಲ್‌ ನೆಹರು ಅವರ ಸಮಗ್ರ ಬರಹಗಳನ್ನು ಒಳಗೊಂಡ ನೆಹರು ಆರ್ಕೈವ್‍ಗೆ ಚಾಲನೆ ಸಿಕ್ಕಿದೆ. ಇದು ಸಾರ್ವಜನಿಕರ ಜ್ಞಾನವನ್ನು ಹೆಚ್ಚಿಸುವ ದೃಷ್ಟಿಯಲ್ಲಿ ಒಂದು ಅದ್ಭುತ ಕೊಡುಗೆಯಾಗಿದೆ–ಮುಖ್ಯಮಂತ್ರಿ ಸಿದ್ದರಾಮಯ್ಯ.
Last Updated 21 ನವೆಂಬರ್ 2025, 10:46 IST
ರಾಷ್ಟ್ರದ ಬಗ್ಗೆ ಸರಿಯಾದ ಮಾಹಿತಿ ಪಡೆಯಲು 'ನೆಹರು ಆರ್ಕೈವ್‌'ಗೆ ಭೇಟಿ ನೀಡಿ: ಸಿಎಂ

ಕಸದ ರಾಶಿಯನ್ನು ತೆರವುಗೊಳಿಸಿ: ನಟ ಅನಿರುದ್ದ್ ಮನವಿ

ನಟ ಅನಿರುದ್ದ್ ಆಗಾಗ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು, ಸಮಸ್ಯೆಗಳ ವಿರುದ್ಧ ಆಗಾಗ ಮಾತನಾಡುತ್ತಿರುತ್ತಾರೆ. ಇದೀಗ ಬನಶಂಕರಿ ರಸ್ತೆ ಒಂದರಲ್ಲಿ ಕಸದ ರಾಶಿಯನ್ನು ತೆಗೆಯುವಂತೆ ಮನವಿ ಮಾಡಿಕೊಂಡಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Last Updated 21 ನವೆಂಬರ್ 2025, 10:34 IST
ಕಸದ ರಾಶಿಯನ್ನು ತೆರವುಗೊಳಿಸಿ: ನಟ ಅನಿರುದ್ದ್ ಮನವಿ

ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿಕೆಶಿ

Karnataka CM Change: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನೆಲೆಗೆ ಬಂದಿರುವ ನಡುವೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಎಲ್ಲ 140 ಮಂದಿ ಶಾಸರೂ ನನ್ನವರೇ. ಗುಂಪುಗಾರಿಕೆ ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ' ಎಂದು ಹೇಳಿದ್ದಾರೆ.
Last Updated 21 ನವೆಂಬರ್ 2025, 10:24 IST
ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿಕೆಶಿ
ADVERTISEMENT

ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ | ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧ: CM

Congress Leadership Issue: ಮೈಸೂರು: ‘ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 21 ನವೆಂಬರ್ 2025, 9:53 IST
ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ | ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧ: CM

ನೌಕಾಪಡೆಯ ಹಡಗುಗಳ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ: ಮಲ್ಪೆಯಲ್ಲಿ ಇಬ್ಬರ ಬಂಧನ

Security Breach: ನೌಕಾಪಡೆಯ ಹಡಗುಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಮಲ್ಪೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
Last Updated 21 ನವೆಂಬರ್ 2025, 7:20 IST
ನೌಕಾಪಡೆಯ ಹಡಗುಗಳ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ: ಮಲ್ಪೆಯಲ್ಲಿ ಇಬ್ಬರ ಬಂಧನ

₹ 7.11 ಕೋಟಿ ದರೋಡೆ ಪ್ರಕರಣದ ಸೂತ್ರಧಾರ ಕಾನ್‌ಸ್ಟೆಬಲ್?

Robbery Case: ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ ₹ 7.11 ಕೋಟಿ ದರೋಡೆ ನಡೆಸಿದ್ದ ಪ್ರಕರಣ ಸೂತ್ರಧಾರನೇ ಕಾನ್‌ಸ್ಟೆಬಲ್ ಎನ್ನುವುದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ದರೋಡೆ ಪ್ರಕರಣದಲ್ಲಿ ತನಿಖೆ ತೀವ್ರಗೊಳಿಸುತ್ತಿದಂತೆಯೇ ವಿವಿಧ ವಿಚಾರಗಳು ಬಹಿರಂಗವಾಗುತ್ತಿವೆ
Last Updated 21 ನವೆಂಬರ್ 2025, 3:01 IST
₹ 7.11 ಕೋಟಿ ದರೋಡೆ ಪ್ರಕರಣದ ಸೂತ್ರಧಾರ ಕಾನ್‌ಸ್ಟೆಬಲ್?
ADVERTISEMENT
ADVERTISEMENT
ADVERTISEMENT