ಶನಿವಾರ, 22 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ನೂರು ವರ್ಷ ಬಾಳುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Politics: ‘ನನಗೀಗ 78 ವರ್ಷ ತುಂಬಿ, 79ನೇ ವರ್ಷ ನಡೆದಿದೆ. ನಾನಂತೂ ಕನಿಷ್ಠ ನೂರು ವರ್ಷ ಬಾಳುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಹೇಳಿದರು.
Last Updated 22 ನವೆಂಬರ್ 2025, 0:31 IST
ನೂರು ವರ್ಷ ಬಾಳುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಸಕರ ದೆಹಲಿ ಭೇಟಿಯನ್ನು ಬಣ ರಾಜಕೀಯ ಎನ್ನಲಾಗದು: ಎ.ಎಸ್.ಪೊನ್ನಣ್ಣ

Political Clarification: ಕಾಂಗ್ರೆಸ್ ಶಾಸಕರ ದೆಹಲಿ ಭೇಟಿಯನ್ನು ಬಣ ರಾಜಕೀಯ ಎನ್ನಲಾಗದು. ಯಾವುದೇ ನಿರ್ಧಾರ ಶಾಸಕಾಂಗ ಸಭೆ ಹಾಗೂ ಹೈಕಮಾಂಡ್‌ ಆಗುತ್ತದೆಯೇ ಹೊರತು ದೆಹಲಿಯಲ್ಲಿ ಅಲ್ಲ’ ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಪ್ರತಿಪಾದಿಸಿದರು.
Last Updated 22 ನವೆಂಬರ್ 2025, 0:10 IST
ಶಾಸಕರ ದೆಹಲಿ ಭೇಟಿಯನ್ನು ಬಣ ರಾಜಕೀಯ ಎನ್ನಲಾಗದು: ಎ.ಎಸ್.ಪೊನ್ನಣ್ಣ

ಎತ್ತಿನಹೊಳೆ ಯೋಜನೆಗೆ ಮತ್ತಷ್ಟು ಸಂಕಷ್ಟ

ಜಾಗ ಗುರುತಿಸಿದ್ದು ಚಳ್ಳಕೆರೆಯಲ್ಲಿ–ಕಾಡು ಬೆಳೆಸಿದ್ದು ಅರಸೀಕೆರೆಯಲ್ಲಿ: ಆರ್‌ಇಸಿ ಆಕ್ಷೇಪ
Last Updated 22 ನವೆಂಬರ್ 2025, 0:10 IST
ಎತ್ತಿನಹೊಳೆ ಯೋಜನೆಗೆ ಮತ್ತಷ್ಟು ಸಂಕಷ್ಟ

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಕುಮಾರಸ್ವಾಮಿ ಪುನರಾಯ್ಕೆ

JDS Karnataka: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಎಚ್‌.ಡಿ.ಕುಮಾರಸ್ವಾಮಿಯೇ ಮುಂದುವರೆಯಬೇಕು ಎಂಬ ಅಭಿಪ್ರಾಯ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ವ್ಯಕ್ತವಾಗಿದ್ದು, ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸಲಿದೆ.
Last Updated 22 ನವೆಂಬರ್ 2025, 0:02 IST
ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಕುಮಾರಸ್ವಾಮಿ ಪುನರಾಯ್ಕೆ

Karnataka Politics: ‘ಕೈ’ ಬಣ ರಾಜಕೀಯ ಬಿರುಸು

Karnataka Politics: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯ ಬಿರುಸುಗೊಂಡಿದೆ.
Last Updated 21 ನವೆಂಬರ್ 2025, 23:50 IST
Karnataka Politics: ‘ಕೈ’ ಬಣ ರಾಜಕೀಯ ಬಿರುಸು

Karnataka Politics: | ಡಿಕೆಶಿ ಬಣ; ದೆಹಲಿ ‘ರಾಜಕಾರಣ’

DK shivakumar: ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿದ್ದಂತೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆಪ್ತರ ಬಣ ತನ್ನ ಚಟುವಟಿಕೆಯನ್ನು ಚುರುಕುಗೊಳಿಸಿದೆ.
Last Updated 21 ನವೆಂಬರ್ 2025, 23:40 IST
Karnataka Politics: | ಡಿಕೆಶಿ ಬಣ; ದೆಹಲಿ ‘ರಾಜಕಾರಣ’

ವಾರದ ವಿಶೇಷ | ರಾಜ್ಯ ಶಿಕ್ಷಣ ನೀತಿ ಹೇಳುವುದೇನು?

State Education Policy: ಕೇಂದ್ರದ ಎನ್‌ಡಿಎ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ–2020) ಬದಲಿಗೆ ರಾಜ್ಯಕ್ಕೆ ಪ್ರತ್ಯೇಕವಾದ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸುವುದಾಗಿ ಕಾಂಗ್ರೆಸ್‌ ಪಕ್ಷವು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿತ್ತು
Last Updated 21 ನವೆಂಬರ್ 2025, 23:35 IST
ವಾರದ ವಿಶೇಷ | ರಾಜ್ಯ ಶಿಕ್ಷಣ ನೀತಿ ಹೇಳುವುದೇನು?
ADVERTISEMENT

ಧರ್ಮಸ್ಥಳ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಸಾಕ್ಷಿ ದೂರುದಾರ

Dharmasthala Case: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳ ಪ್ರಕರಣದ ಸಾಕ್ಷಿ ದೂರುದಾರ ಜಾಮೀನು ಕೋರಿ ಕಾನೂನು ಸೇವಾ ಪ್ರಾಧಿಕಾರ ಒದಗಿಸಿದ ವಕೀಲರ ಮೂಲಕ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಶುಕ್ರವಾರ ಅರ್ಜಿ ಸಲ್ಲಿಸಿದ್ದಾನೆ.
Last Updated 21 ನವೆಂಬರ್ 2025, 23:22 IST
ಧರ್ಮಸ್ಥಳ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಸಾಕ್ಷಿ ದೂರುದಾರ

ಸ್ವಾಭಿಮಾನ, ಸ್ವಂತಿಕೆಯ ಜೆಡಿಎಸ್: ಶರವಣ

Political Legacy: ಕೇವಲ ರಾಜಕಾರಣಕ್ಕಾಗಿ ಜನತಾ ಪರಿವಾರ ಹುಟ್ಟಿದ್ದಲ್ಲ. ಕಾಂಗ್ರೆಸ್ ಸರ್ವಾಧಿಕಾರ ರಾಜಕಾರಣದ ವಿರುದ್ಧ ಹೋರಾಟ ನಡೆಸಿ ಹೊಸ ಇತಿಹಾಸ ಬರೆದ ದಾಖಲೆ ಜನತಾ ಪರಿವಾರದ್ದು ಎಂದು ಟಿ.ಎ. ಶರವಣ ಹೇಳಿದ್ದಾರೆ.
Last Updated 21 ನವೆಂಬರ್ 2025, 19:38 IST
ಸ್ವಾಭಿಮಾನ, ಸ್ವಂತಿಕೆಯ ಜೆಡಿಎಸ್: ಶರವಣ

ಅಸ್ಗರ್ ಕೊಲೆ ಯತ್ನ ಆರೋಪಿಗೆ ನೆರವು: ಕಾಂಗ್ರೆಸ್ ನಾಯಕಿ ಸವಿತಾ ನಾಯ್ಕ ಬಂಧನ

Crime News:ಜೆಡಿಎಸ್‌ ಮುಖಂಡ ಟಿ.ಅಸ್ಗರ್ ಕೊಲೆಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಅಜಾದ್ ನಗರ ಠಾಣೆಯ ಪೊಲೀಸರು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ ಅವರನ್ನು ಬಂಧಿಸಿದ್ದಾರೆ.
Last Updated 21 ನವೆಂಬರ್ 2025, 19:07 IST
ಅಸ್ಗರ್ ಕೊಲೆ ಯತ್ನ ಆರೋಪಿಗೆ ನೆರವು: ಕಾಂಗ್ರೆಸ್ ನಾಯಕಿ ಸವಿತಾ ನಾಯ್ಕ ಬಂಧನ
ADVERTISEMENT
ADVERTISEMENT
ADVERTISEMENT