ಸೋಮವಾರ, 15 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಸರ್ಕಾರಿ ಗೌರವದೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಸಾವಿರಾರು ಮಂದಿ ಭಾಗಿ

Shamanur Shivashankarappa Final Rites: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್‌ ಮಿಲ್ ಆವರಣದಲ್ಲಿ ಸೋಮವಾರ ಸಂಜೆ 6ಕ್ಕೆ ನೆರವೇರಿತು.
Last Updated 15 ಡಿಸೆಂಬರ್ 2025, 12:57 IST
ಸರ್ಕಾರಿ ಗೌರವದೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಸಾವಿರಾರು ಮಂದಿ ಭಾಗಿ

ಬೆಳಗಾವಿ ಅಧಿವೇಶನವನ್ನು ಒಂದು ವಾರ ವಿಸ್ತರಿಸಿ: ಯು.ಟಿ. ಖಾದರ್‌ಗೆ ಆರ್.ಅಶೋಕ ಪತ್ರ

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಕೋರಿ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಮನವಿ ಮಾಡಿದ್ದಾರೆ.
Last Updated 15 ಡಿಸೆಂಬರ್ 2025, 12:48 IST
ಬೆಳಗಾವಿ ಅಧಿವೇಶನವನ್ನು ಒಂದು ವಾರ ವಿಸ್ತರಿಸಿ: ಯು.ಟಿ. ಖಾದರ್‌ಗೆ ಆರ್.ಅಶೋಕ ಪತ್ರ

ಬೀದರ್‌ | ಬೆಳೆ ವಿಮೆ ಬಿಜೆಪಿ ಪ್ರಾಯೋಜಿತ ಗೋಲ್ಮಾಲ್: ಈಶ್ವರ ಖಂಡ್ರೆ

PMFBY Debate: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದಂತೆ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಮತ್ತು ಕೇಂದ್ರದ ಮಾಜಿಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ನಡುವೆ ಆರೋಪ–ಪ್ರತ್ಯಾರೋಪ, ಪರಸ್ಪರ ಟೀಕೆ–ಟಿಪ್ಪಣಿ ಹೆಚ್ಚಿದೆ.
Last Updated 15 ಡಿಸೆಂಬರ್ 2025, 12:30 IST
ಬೀದರ್‌ | ಬೆಳೆ ವಿಮೆ ಬಿಜೆಪಿ ಪ್ರಾಯೋಜಿತ ಗೋಲ್ಮಾಲ್: ಈಶ್ವರ ಖಂಡ್ರೆ

ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ಮುರ್ಮು ಭೇಟಿ

Droupadi Murmu Mandya Visit: ಮಳವಳ್ಳಿಯಲ್ಲಿ ಡಿ.16ರಂದು ಆರಂಭವಾಗಲಿರುವ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವವನ್ನು ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ.
Last Updated 15 ಡಿಸೆಂಬರ್ 2025, 11:30 IST
ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ಮುರ್ಮು ಭೇಟಿ

GBA ಚುನಾವಣೆ | ಕಾಂಗ್ರೆಸ್ ಟಿಕೆಟ್ ಅರ್ಜಿಗೆ ₹ 50 ಸಾವಿರ ಶುಲ್ಕ: ಡಿಕೆಶಿ

Congress Candidature: ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು.
Last Updated 15 ಡಿಸೆಂಬರ್ 2025, 10:35 IST
GBA ಚುನಾವಣೆ | ಕಾಂಗ್ರೆಸ್ ಟಿಕೆಟ್ ಅರ್ಜಿಗೆ ₹ 50 ಸಾವಿರ ಶುಲ್ಕ: ಡಿಕೆಶಿ

ವೆಚ್ಚವಾಗದ ಅನುದಾನ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ: ಆರ್.ಅಶೋಕ ಟೀಕೆ

Opposition Leader Attack: 2025-26ನೇ ಆರ್ಥಿಕ ಸಾಲಿನ ₹4.09 ಲಕ್ಷ ಕೋಟಿ ಬಜೆಟ್ ಅನುದಾನದಲ್ಲಿ ಈವರೆಗೆ ಕೇವಲ ₹2.06 ಲಕ್ಷ ಕೋಟಿ ಖರ್ಚಾಗಿದೆ ಎಂಬ ಆರೋಪ ಎತ್ತಿ ಆರ್. ಅಶೋಕ್ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.
Last Updated 15 ಡಿಸೆಂಬರ್ 2025, 10:30 IST
ವೆಚ್ಚವಾಗದ ಅನುದಾನ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ: ಆರ್.ಅಶೋಕ ಟೀಕೆ

ಶಾಮನೂರು ಶಿವಶಂಕರಪ್ಪ ನಿಧನ: ಕಂಬನಿ ಮಿಡಿದ ಗಣ್ಯರು, ಮಠಾಧೀಶರು

ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು, ಮಠಾಧೀಶರು ಕಂಬನಿ ಮಿಡಿದಿದ್ದಾರೆ.
Last Updated 15 ಡಿಸೆಂಬರ್ 2025, 9:41 IST
ಶಾಮನೂರು ಶಿವಶಂಕರಪ್ಪ ನಿಧನ: ಕಂಬನಿ ಮಿಡಿದ ಗಣ್ಯರು, ಮಠಾಧೀಶರು
ADVERTISEMENT

ಸಿದ್ಧಗಂಗಾ ಶ್ರೀಗಳನ್ನು ಬಿಟ್ರೆ ಶಿವಶಂಕರಪ್ಪ ಅವರೇ ನನಗೆ ಪೂಜ್ಯರು: ಕಾರು ಚಾಲಕ

Congress Leader Tribute: ಡಾ. ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕುಟುಂಬಸ್ಥರು, ರಾಜಕೀಯ ನಾಯಕರು, ಮಠಾಧೀಶರು ಹಾಗೂ ಅಭಿಮಾನಿಗಳು ಆಗಮಿಸಿದರು. ಚಾಲಕ ಮಂಜುನಾಥ್ ಭಾವುಕರಾದರು.
Last Updated 15 ಡಿಸೆಂಬರ್ 2025, 9:20 IST
ಸಿದ್ಧಗಂಗಾ ಶ್ರೀಗಳನ್ನು ಬಿಟ್ರೆ ಶಿವಶಂಕರಪ್ಪ ಅವರೇ ನನಗೆ ಪೂಜ್ಯರು: ಕಾರು ಚಾಲಕ

ಹೃದಯ ಶ್ರೀಮಂತಿಕೆ ಇದ್ದಂತಹ ಹಿರಿಯರನ್ನು ನಾವು ಕಳೆದುಕೊಂಡ್ವಿ: ಬಿ.ವೈ.ರಾಘವೇಂದ್ರ

Congress Leader Tribute: ಹಿರಿಯ ಕಾಂಗ್ರೆಸ್ ನಾಯಕ ಮತ್ತು ದೀರ್ಘಕಾಲ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಡಿ.14 ರಂದು ನಿಧನರಾದರು. ಕುಟುಂಬಸ್ಥರು, ರಾಜಕೀಯ ಮುಖಂಡರು ಮತ್ತು ಅಭಿಮಾನಿಗಳು ಅಂತಿಮ ದರ್ಶನ ಪಡೆದರು.
Last Updated 15 ಡಿಸೆಂಬರ್ 2025, 9:12 IST
ಹೃದಯ ಶ್ರೀಮಂತಿಕೆ ಇದ್ದಂತಹ ಹಿರಿಯರನ್ನು ನಾವು ಕಳೆದುಕೊಂಡ್ವಿ: ಬಿ.ವೈ.ರಾಘವೇಂದ್ರ

PHOTOS | ಶಾಮನೂರು ಧಣಿ ದಾನದಲ್ಲೂ ಮುಕುಟಮಣಿ; ಭೇದವೆಣಿಸದ ನೆರವಿನ ‘ಹಸ್ತ’

‘ಕರ್ನಾಟಕದ ಮ್ಯಾಂಚೆಸ್ಟರ್’ ಎಂದೇ ಕರೆಸಿಕೊಳ್ಳುತ್ತಿದ್ದ ಶಾಮನೂರು ಎಂಬ ಅಮೃತ ಪುರುಷ
Last Updated 15 ಡಿಸೆಂಬರ್ 2025, 8:34 IST
PHOTOS | ಶಾಮನೂರು ಧಣಿ ದಾನದಲ್ಲೂ ಮುಕುಟಮಣಿ; ಭೇದವೆಣಿಸದ ನೆರವಿನ ‘ಹಸ್ತ’
err
ADVERTISEMENT
ADVERTISEMENT
ADVERTISEMENT