ಮಂಗಳವಾರ, 18 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ರಮೇಶ್‌ ಕುಮಾರ್ ಪ್ರಕರಣ: ವರದಿ ಸಲ್ಲಿಕೆಗೆ ಆದೇಶ

High Court: ಶ್ರೀನಿವಾಸಪುರ ತಾಲ್ಲೂಕಿನ ಅರಣ್ಯ ಪ್ರದೇಶದ ಗಡಿ ಸರ್ವೆ ಬಗ್ಗೆ ಕಂದಾಯ ಇಲಾಖೆಯ ಆದೇಶದ ಅನ್ವಯ ವಸ್ತುಸ್ಥಿತಿ ವರದಿ ಸಲ್ಲಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
Last Updated 18 ನವೆಂಬರ್ 2025, 18:09 IST
ರಮೇಶ್‌ ಕುಮಾರ್ ಪ್ರಕರಣ: ವರದಿ ಸಲ್ಲಿಕೆಗೆ ಆದೇಶ

ಮೃತ ವ್ಯಕ್ತಿಯ ಬೆರಳಚ್ಚು: ದತ್ತಾಂಶ ಮನವಿ ತಿರಸ್ಕೃತ

High Court: ಮೃತ ವ್ಯಕ್ತಿಯ ಬೆರಳಚ್ಚಿನ ಮೂಲಕ ಗುರುತು ಪತ್ತೆಹಚ್ಚಲಿಕ್ಕಾಗಿ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ಬಳಿ ಇರುವ ದತ್ತಾಂಶ ಹೋಲಿಕೆಗೆ ಅವಕಾಶ ಕಲ್ಪಿಸಬೇಕು’ ಎಂಬ ರಾಜ್ಯ ಸರ್ಕಾರದ ಮನವಿಯನ್ನು ಹೈಕೋರ್ಟ್‌ ತಳ್ಳಿ ಹಾಕಿದೆ.
Last Updated 18 ನವೆಂಬರ್ 2025, 18:06 IST
ಮೃತ ವ್ಯಕ್ತಿಯ ಬೆರಳಚ್ಚು: ದತ್ತಾಂಶ ಮನವಿ ತಿರಸ್ಕೃತ

ಕೆ–ಸೆಟ್‌: ಮಾನದಂಡ ಮರು ಪರಿಶೀಲಿಸಲು– ಹೈಕೋರ್ಟ್

KSET Exam: ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟಣೆಯಲ್ಲಿ ಅನುಸರಿಸಿರುವ ಕಾರ್ಯವಿಧಾನ ಮತ್ತು ಮಾನದಂಡಗಳನ್ನು ಮರು ಪರಿಶೀಲಿಸಬೇಕೆಂದು ಹೈಕೋರ್ಟ್ ಕರ್ನಾಟಕ ಅರ್ಹತಾ ಕೇಂದ್ರ ಮತ್ತು ಯುಜಿಸಿಗೆ ಸೂಚಿಸಿದೆ.
Last Updated 18 ನವೆಂಬರ್ 2025, 18:04 IST
ಕೆ–ಸೆಟ್‌: ಮಾನದಂಡ ಮರು ಪರಿಶೀಲಿಸಲು– ಹೈಕೋರ್ಟ್

ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೊಸೆಕ್ಸ್‌ ಬೆಳೀತದೆ: ಪುರುಷೋತ್ತಮ ಬಿಳಿಮಲೆ

Yakshagana: ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ನಡೆದ ಕೃತಿವಿಮೋಚನ ಕಾರ್ಯಕ್ರಮದಲ್ಲಿ ಪ್ರೊ. ಪುರುಷೋತ್ತಮ ಬಿಳಿಮಲೆ ಕನ್ನಡ ಸಾಹಿತ್ಯದ ಮಹತ್ವದ ಬಗ್ಗೆ ಮಾತನಾಡಿದರು ಮತ್ತು ಹೊಸ ಕೃತಿಗಳ ಅರ್ಥವಂತಿಕೆಯನ್ನು ವಿವರಿಸಿದರು.
Last Updated 18 ನವೆಂಬರ್ 2025, 16:50 IST
ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೊಸೆಕ್ಸ್‌ ಬೆಳೀತದೆ: ಪುರುಷೋತ್ತಮ ಬಿಳಿಮಲೆ

ತುಮಕೂರಿಗೆ ಮೆಟ್ರೊದಿಂದ ಬೆಂಗಳೂರಿನ ಒತ್ತಡ ಕಡಿಮೆ: ಗೃಹ ಸಚಿವ ಜಿ. ಪರಮೇಶ್ವರ

Tumakuru Metro Plan: ತುಮಕೂರಿನಿಂದ ನಿತ್ಯ ಸಾವಿರಾರು ಜನರು ಪ್ರಯಾಣಿಸುತ್ತಿದ್ದಾರೆ. ಮೆಟ್ರೊ ಸಂಪರ್ಕದಿಂದ ಬೆಂಗಳೂರು ನಗರ ಒತ್ತಡ ಕಡಿಮೆಯಾಗಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
Last Updated 18 ನವೆಂಬರ್ 2025, 16:09 IST
ತುಮಕೂರಿಗೆ ಮೆಟ್ರೊದಿಂದ ಬೆಂಗಳೂರಿನ ಒತ್ತಡ ಕಡಿಮೆ: ಗೃಹ ಸಚಿವ ಜಿ. ಪರಮೇಶ್ವರ

‘ಪ್ರಜಾವಾಣಿ’ಯ ಹಿರಿಯ ವರದಿಗಾರ ಮಂಜುನಾಥ್ ಸೇರಿ ಐವರಿಗೆ ಪರಿಸರ ಪ್ರಶಸ್ತಿ

State Green Award: ಸುವರ್ಣ ಮಹೋತ್ಸವ ಅಂಗವಾಗಿ ಮೊದಲ ಬಾರಿಗೆ ನೀಡುವ 'ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ'ಗೆ ಹಿರಿಯ ವರದಿಗಾರ ಆರ್. ಮಂಜುನಾಥ್ ಸೇರಿದಂತೆ ಐವರು ಆಯ್ಕೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡುವರು.
Last Updated 18 ನವೆಂಬರ್ 2025, 16:08 IST
‘ಪ್ರಜಾವಾಣಿ’ಯ ಹಿರಿಯ ವರದಿಗಾರ ಮಂಜುನಾಥ್ ಸೇರಿ ಐವರಿಗೆ ಪರಿಸರ ಪ್ರಶಸ್ತಿ

ಯುವಕನ ಮೇಲೆ ಹಲ್ಲೆ: ಇನ್‌ಸ್ಪೆಕ್ಟರ್‌ ವಿರುದ್ಧ FIR ದಾಖಲಿಸಲು ಹೈಕೋರ್ಟ್‌ ಆದೇಶ

High Court Orders FIR: ಸಂಡೂರು ಇನ್‌ಸ್ಪೆಕ್ಟರ್ ಮಹೇಶ್ ಗೌಡ ವಿರುದ್ಧ ಹಲ್ಲೆ ಆರೋಪದ ಕುರಿತು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಬಳ್ಳಾರಿ ಎಸ್‌ಪಿಗೆ ಹೈಕೋರ್ಟ್ ಆದೇಶಿಸಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
Last Updated 18 ನವೆಂಬರ್ 2025, 16:06 IST
ಯುವಕನ ಮೇಲೆ ಹಲ್ಲೆ: ಇನ್‌ಸ್ಪೆಕ್ಟರ್‌ ವಿರುದ್ಧ FIR ದಾಖಲಿಸಲು ಹೈಕೋರ್ಟ್‌ ಆದೇಶ
ADVERTISEMENT

ವಿಜಯಪುರ ವಿಮಾನ ನಿಲ್ದಾಣ ಯುಗಾದಿಗೆ ಕಾರ್ಯಾರಂಭ: ಸಚಿವ ಎಂ.ಬಿ. ಪಾಟೀಲ

Vijayapura Flight Operations: ಸುಪ್ರೀಂ ಕೋರ್ಟ್ ತೀರ್ಪು ಹಿಂಪಡೆಯಲಾಗಿರುವ ಹಿನ್ನೆಲೆಯಲ್ಲಿ ವಿಜಯಪುರ ವಿಮಾನ ನಿಲ್ದಾಣ ಯುಗಾದಿಗೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
Last Updated 18 ನವೆಂಬರ್ 2025, 16:03 IST
ವಿಜಯಪುರ ವಿಮಾನ ನಿಲ್ದಾಣ ಯುಗಾದಿಗೆ ಕಾರ್ಯಾರಂಭ: ಸಚಿವ ಎಂ.ಬಿ. ಪಾಟೀಲ

ಪೋಕ್ಸೊ: ಬಿಎಸ್‌ವೈಗೆ ಸಮನ್ಸ್‌; ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗಲು ಆದೇಶ

BSY Court Summons: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಲ್ಕು ಮಂದಿಗೆ ಡಿ.2ರಂದು ವಿಶೇಷ ನ್ಯಾಯಾಲಯದಲ್ಲಿ ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಲಾಗಿದೆ ಎಂದು ಕೋರ್ಟ್ ಆದೇಶಿಸಿದೆ.
Last Updated 18 ನವೆಂಬರ್ 2025, 16:01 IST
ಪೋಕ್ಸೊ: ಬಿಎಸ್‌ವೈಗೆ ಸಮನ್ಸ್‌; ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗಲು ಆದೇಶ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.28ಕ್ಕೆ ಸಾರಿಗೆ ನೌಕರರ ಪ್ರತಿಭಟನಾ ಸಮಾವೇಶ

KSRTC Workers Protest: ವೇತನ ಬಾಕಿ ಪಾವತಿ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ನ.28ರಂದು ಎಲ್ಲಾ ನಿಗಮಗಳ ಸಾರಿಗೆ ನೌಕರರು ಶಿರೂರು ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.
Last Updated 18 ನವೆಂಬರ್ 2025, 15:48 IST
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.28ಕ್ಕೆ ಸಾರಿಗೆ ನೌಕರರ ಪ್ರತಿಭಟನಾ ಸಮಾವೇಶ
ADVERTISEMENT
ADVERTISEMENT
ADVERTISEMENT