ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ: ಡಿ.ಕೆ. ಶಿವಕುಮಾರ್

School Mobile Ban: ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
Last Updated 23 ಫೆಬ್ರುವರಿ 2026, 10:10 IST
ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ: ಡಿ.ಕೆ. ಶಿವಕುಮಾರ್

ಮಾ.11ರಿಂದ ಆರೋಗ್ಯ ಇಲಾಖೆ ಮುಷ್ಕರ: ಹೊರ ರೋಗಿಗಳ ಚಿಕಿತ್ಸೆ ಸ್ಥಗಿತ

Health Department Strike: ಔಷಧ ಸರಬರಾಜು, ವೈದ್ಯರು, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾ.11ರಿಂದ ಮುಷ್ಕರ ಆರಂಭಿಸಲಿದೆ.
Last Updated 23 ಫೆಬ್ರುವರಿ 2026, 9:04 IST
ಮಾ.11ರಿಂದ ಆರೋಗ್ಯ ಇಲಾಖೆ ಮುಷ್ಕರ: ಹೊರ ರೋಗಿಗಳ ಚಿಕಿತ್ಸೆ ಸ್ಥಗಿತ

ಮಹದೇವಪ್ಪ ನನ್ನ ಸ್ನೇಹಿತ, ಸಿಎಂ ಆದರೆ ಸಂತೋಷ: ಸಚಿವ ಕೆ. ವೆಂಕಟೇಶ್

Karnataka Politics: ಡಾ. ಎಚ್.ಸಿ. ಮಹದೇವಪ್ಪ ನನ್ನ ಆತ್ಮೀಯ ಸ್ನೇಹಿತ, ಅವರು ರಾಜ್ಯದ ಮುಖ್ಯಮಂತ್ರಿ ಆದರೆ ಸಂತೋಷ ಎಂದು ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದರು.
Last Updated 23 ಫೆಬ್ರುವರಿ 2026, 8:48 IST
ಮಹದೇವಪ್ಪ ನನ್ನ ಸ್ನೇಹಿತ, ಸಿಎಂ ಆದರೆ ಸಂತೋಷ: ಸಚಿವ ಕೆ. ವೆಂಕಟೇಶ್

ಹಾಸನ: ಆರೈಕೆ ಮಾಡದ ಮಕ್ಕಳು.. ರೈಲಿಗೆ ಸಿಲುಕಿ ವೃದ್ಧ ದಂಪತಿ ಆತ್ಮಹತ್ಯೆ

Elderly Care: ಆರೈಕೆ ಮಾಡುವವರು ಇಲ್ಲ ಎಂದು ಮನನೊಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಅರೆಹೊಸೂರಿನ ನಿವಾಸಿಗಳಾದ ಡೇವಿಡ್ ಮತ್ತು ಮೇರಿ ವೃದ್ಧ ದಂಪತಿ ನಗರದಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 23 ಫೆಬ್ರುವರಿ 2026, 6:52 IST
ಹಾಸನ: ಆರೈಕೆ ಮಾಡದ ಮಕ್ಕಳು.. ರೈಲಿಗೆ ಸಿಲುಕಿ ವೃದ್ಧ ದಂಪತಿ ಆತ್ಮಹತ್ಯೆ

ಆಲ್ದೂರು: ಬೆಂಗಳೂರು ಯುವತಿ ರಂಜಿತಾ ಸಾವು– ಹಿಪ್ಲಾ ಹೋಂಸ್ಟೆ ಮಾಲೀಕನ ವಿರುದ್ಧ FIR

ಯುವತಿ ಅನುಮಾನಾಸ್ಪದ ಸಾವು ಪ್ರಕರಣ
Last Updated 23 ಫೆಬ್ರುವರಿ 2026, 6:29 IST
ಆಲ್ದೂರು: ಬೆಂಗಳೂರು ಯುವತಿ ರಂಜಿತಾ ಸಾವು– ಹಿಪ್ಲಾ ಹೋಂಸ್ಟೆ ಮಾಲೀಕನ ವಿರುದ್ಧ FIR

ತನಗೆ ಬಂದ ಗೌರವಧನದಿಂದ ಬಸ್ ತಂಗುದಾಣ ನಿರ್ಮಾಣ ಮಾಡಿಸಿದ ಗ್ರಾಮ ಪಂಚಾಯಿತಿ ಸದಸ್ಯ!

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಲೋಕಾರ್ಪಣೆ
Last Updated 23 ಫೆಬ್ರುವರಿ 2026, 5:01 IST
ತನಗೆ ಬಂದ ಗೌರವಧನದಿಂದ ಬಸ್ ತಂಗುದಾಣ ನಿರ್ಮಾಣ ಮಾಡಿಸಿದ ಗ್ರಾಮ ಪಂಚಾಯಿತಿ ಸದಸ್ಯ!

ಮೇ 17ರಂದು ಶಿವಮೊಗ್ಗದಲ್ಲಿ ಪಂಚಪೀಠ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ

ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ; ಸಂಸದ ಬಿ.ವೈ.ರಾಘವೇಂದ್ರ ಅಭಿಮತ
Last Updated 23 ಫೆಬ್ರುವರಿ 2026, 4:14 IST
ಮೇ 17ರಂದು ಶಿವಮೊಗ್ಗದಲ್ಲಿ ಪಂಚಪೀಠ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ
ADVERTISEMENT

ಬೆಂಗಳೂರು| ವಿದ್ಯಾರ್ಥಿ ಬ್ಯಾಂಕ್ ಖಾತೆ ದುರ್ಬಳಕೆ: ₹7 ಕೋಟಿ ಹಣ ಅಕ್ರಮ ವರ್ಗಾವಣೆ

Money Laundering: ನಗರದ 19 ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬನ ಬ್ಯಾಂಕ್ ಖಾತೆಯನ್ನು ₹7 ಕೋಟಿ ಹಣ ಅಕ್ರಮ ವರ್ಗಾವಣೆಗೆ ಸೈಬರ್ ವಂಚಕರು ಬಳಸಿಕೊಂಡಿರುವುದು ಪತ್ತೆಯಾಗಿದೆ. ಬಾಗಲಗುಂಟೆ ನಿವಾಸಿಯಾಗಿರುವ ವಿದ್ಯಾರ್ಥಿ ವಂಚನೆಗೆ ಒಳಗಾಗಿದ್ದಾರೆ.
Last Updated 23 ಫೆಬ್ರುವರಿ 2026, 0:10 IST
ಬೆಂಗಳೂರು| ವಿದ್ಯಾರ್ಥಿ ಬ್ಯಾಂಕ್ ಖಾತೆ ದುರ್ಬಳಕೆ: ₹7 ಕೋಟಿ ಹಣ ಅಕ್ರಮ ವರ್ಗಾವಣೆ

ಜೇನು ಪರೀಕ್ಷೆಗೆ ಪ್ರಯೋಗಾಲಯ:ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಸ್ಥಾಪನೆ

NMR Technology: ಬೆಂಗಳೂರು: ದೇಶೀಯ ಜೇನುತುಪ್ಪವನ್ನು ಜಾಗತಿಕವಾಗಿ ರಫ್ತು ಮಾಡಲು ಸಹಾಯಕವಾಗುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಜಿಕೆವಿಕೆ ಆವರಣದಲ್ಲಿ ಎನ್‌ಎಂಆರ್ ತಂತ್ರಜ್ಞಾನ ಸೌಲಭ್ಯದ ಜೇನುತುಪ್ಪ ಪರೀಕ್ಷಾ ಪ್ರಯೋಗಾಲಯ ಶೀಘ್ರವೇ ಆರಂಭಿಸಲಿದೆ.
Last Updated 22 ಫೆಬ್ರುವರಿ 2026, 23:57 IST
ಜೇನು ಪರೀಕ್ಷೆಗೆ ಪ್ರಯೋಗಾಲಯ:ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಸ್ಥಾಪನೆ

ಸಿ.ಎಂ ಸಿದ್ದರಾಮಯ್ಯ–ಮಾಜಿ ಸಿ.ಎಂ ಎಚ್.ಡಿ. ಕುಮಾರಸ್ವಾಮಿ ‘ಜಾತಿ ರಾಜಕೀಯ’ದ ಜಿದ್ದು

Siddaramaiah vs HDK: ‘ಜಾತಿ ರಾಜಕೀಯ’ ಮುಂದಿಟ್ಟು ಇಬ್ಬರ ಜಿದ್ದಾಜಿದ್ದಿಯ ಹೇಳಿಕೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Last Updated 22 ಫೆಬ್ರುವರಿ 2026, 23:38 IST
ಸಿ.ಎಂ ಸಿದ್ದರಾಮಯ್ಯ–ಮಾಜಿ ಸಿ.ಎಂ ಎಚ್.ಡಿ. ಕುಮಾರಸ್ವಾಮಿ ‘ಜಾತಿ ರಾಜಕೀಯ’ದ ಜಿದ್ದು
ADVERTISEMENT
ADVERTISEMENT
ADVERTISEMENT