ಸೋಮವಾರ, 1 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ನರೇಗಾದಡಿ ಗೌರವಧನ ನಿಲ್ಲಿಸಲು ಕೇಂದ್ರ ಆದೇಶ: ಕೂಸಿನ ಮನೆ ‘ಆರೈಕೆದಾರ’ರಿಗೆ ಸಂಕಷ್ಟ

ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಆರಂಭಿ ಸಿದ್ದ ‘ಕೂಸಿನ ಮನೆ’ ಆರೈಕೆದಾರರಿಗೆ ನರೇಗಾದಡಿ ಗೌರವಧನ ನೀಡಲು ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
Last Updated 30 ನವೆಂಬರ್ 2025, 23:30 IST
ನರೇಗಾದಡಿ ಗೌರವಧನ ನಿಲ್ಲಿಸಲು ಕೇಂದ್ರ ಆದೇಶ: ಕೂಸಿನ ಮನೆ ‘ಆರೈಕೆದಾರ’ರಿಗೆ ಸಂಕಷ್ಟ

ಹಾಸ್ಯನಟ ಉಮೇಶ್ ನುಡಿ ನಮನ: ಆಂಗಿಕದಿಂದಲೇ ನಗಿಸಬಲ್ಲ ಚತುರ

ಅಶ್ಲೀಲ ಮಾತುಗಳನ್ನು ಆಡದೆ, ತಮ್ಮ ಆಂಗಿಕ ಅಭಿನಯದಿಂದ ನೋಡುಗರನ್ನು ನಗಿಸುವ ಸಾಮರ್ಥ್ಯ ಹೊಂದಿದ್ದ ಕೆಲವೇ ಹಾಸ್ಯನಟರಲ್ಲಿ ಉಮೇಶ್ ಒಬ್ಬರು.
Last Updated 30 ನವೆಂಬರ್ 2025, 23:30 IST
ಹಾಸ್ಯನಟ ಉಮೇಶ್ ನುಡಿ ನಮನ: ಆಂಗಿಕದಿಂದಲೇ ನಗಿಸಬಲ್ಲ ಚತುರ

ವಲಸೆ ಬಂದ ಬಾನಾಡಿಗಳು: ಚಿಂತ್ರಪಳ್ಳಿ ಕೆರೆಯಲ್ಲಿ ‘ರೋಸಿ ಸ್ಟಾರ್ಲಿಂಗ್’ ಕಲರವ

ಹಗರಿಬೊಮ್ಮನಹಳ್ಳಿ ಪಟ್ಟಣದ ಹೊರವಲಯದಲ್ಲಿ ಇರುವ ಚಿಂತ್ರಪಳ್ಳಿ ಕೆರೆಯಲ್ಲಿ ‘ರೋಸಿ ಸ್ಟಾರ್ಲಿಂಗ್’ (ಗುಲಾಬಿ ಕಬ್ಬಕ್ಕಿ) ಪಕ್ಷಿಗಳ ಕಲರವ ಮನೆಮಾಡಿದೆ. ನೋಡುಗರನ್ನು ಮುದಗೊಳಿಸುತ್ತಿವೆ.
Last Updated 30 ನವೆಂಬರ್ 2025, 23:30 IST
ವಲಸೆ ಬಂದ ಬಾನಾಡಿಗಳು: ಚಿಂತ್ರಪಳ್ಳಿ ಕೆರೆಯಲ್ಲಿ ‘ರೋಸಿ ಸ್ಟಾರ್ಲಿಂಗ್’ ಕಲರವ

ಮೆಕ್ಕೆಜೋಳ ಖರೀದಿಸುವಂತೆ ಡಿಸ್ಟಿಲರಿಗಳಿಗೆ ಆದೇಶ: ಇಂದಿನಿಂದಲೇ ನೋಂದಣಿ ಶುರು

Maize Crop: ಮೆಕ್ಕೆಜೋಳವನ್ನು ಕಡ್ಡಾಯವಾಗಿ ಖರೀದಿ ಮಾಡುವಂತೆ ಡಿಸ್ಟಿಲರಿಗಳಿಗೆ ಆದೇಶ ಹೊರಡಿಸಿರುವ ಸರ್ಕಾರ ಡಿ.1ರಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಿದೆ.
Last Updated 30 ನವೆಂಬರ್ 2025, 23:30 IST
ಮೆಕ್ಕೆಜೋಳ ಖರೀದಿಸುವಂತೆ ಡಿಸ್ಟಿಲರಿಗಳಿಗೆ ಆದೇಶ: ಇಂದಿನಿಂದಲೇ ನೋಂದಣಿ ಶುರು

ಬೆಳಗಾವಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅತಿಥಿ ಉಪನ್ಯಾಸಕ ಬಂಧನ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕ, ಬಸವನ ಕುಡಚಿಯ ನಾಗೇಶ್ವರ ದೇಮಿನಕೊಪ್ಪ‌ ಎಂಬುವರನ್ನು ಕ್ಯಾಂಪ್‌ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 30 ನವೆಂಬರ್ 2025, 18:58 IST
ಬೆಳಗಾವಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅತಿಥಿ ಉಪನ್ಯಾಸಕ ಬಂಧನ

ದೇವೇಗೌಡರನ್ನು ಸ್ವಾಮೀಜಿಗಳು CM ಮಾಡಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

-
Last Updated 30 ನವೆಂಬರ್ 2025, 18:48 IST
ದೇವೇಗೌಡರನ್ನು ಸ್ವಾಮೀಜಿಗಳು CM ಮಾಡಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ವಿಐಎಸ್‌ಎಲ್ ಪುನಶ್ಚೇತನಕ್ಕೆ ₹4,000 ಕೋಟಿ: ಎಚ್.ಡಿ.ಕುಮಾರಸ್ವಾಮಿ

Last Updated 30 ನವೆಂಬರ್ 2025, 18:01 IST
ವಿಐಎಸ್‌ಎಲ್ ಪುನಶ್ಚೇತನಕ್ಕೆ ₹4,000 ಕೋಟಿ: ಎಚ್.ಡಿ.ಕುಮಾರಸ್ವಾಮಿ
ADVERTISEMENT

ದರೋಡೆ ಪ್ರಕರಣಗಳಲ್ಲಿ ಶಾಮೀಲು | ಪೊಲೀಸರ ವಿರುದ್ಧ ಮುಲಾಜಿಲ್ಲದೇ ಕ್ರಮ: ಪರಮೇಶ್ವರ

ದರೋಡೆಯಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಪೊಲೀಸರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತಿದೆ. ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಸೇವೆಯಿಂದ ವಜಾ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
Last Updated 30 ನವೆಂಬರ್ 2025, 16:41 IST
ದರೋಡೆ ಪ್ರಕರಣಗಳಲ್ಲಿ ಶಾಮೀಲು | ಪೊಲೀಸರ ವಿರುದ್ಧ ಮುಲಾಜಿಲ್ಲದೇ ಕ್ರಮ: ಪರಮೇಶ್ವರ

ಆರ್‌ಎಸ್‌ಎಸ್‌ ಪ್ರತ್ಯೇಕ ಸಂಘಟನೆಯಲ್ಲ, ಜನರ ಗುಂಪು: ಲೇಖಕ ರಾಮ್‌ ಮಾಧವ್‌

ಹೊರಗಿನಿಂದ ಯಾರಿಂದಲೂ ಯಾವುದೇ ನಿಧಿ ತೆಗೆದುಕೊಳ್ಳುವುದಿಲ್ಲ. ಆರ್‌ಎಸ್‌ಎಸ್‌ನ ಒಳಗಿನ ಹೃದಯವಂತರು ಗುರುದಕ್ಷಿಣೆ ರೂಪದಲ್ಲಿ ನೀಡುವುದನ್ನಷ್ಟೇ ಸ್ವೀಕರಿಸಲಾಗುತ್ತದೆ. ಆರ್‌ಎಸ್‌ಎಸ್‌ನಲ್ಲಿ ರಸೀದಿ ಪುಸ್ತಕವೇ ಇಲ್ಲ. ಇನ್ನು ಹೊರಗಿನಿಂದ ಹಣ ಪಡೆಯುವುದು ಎಲ್ಲಿಂದ ಬಂತು
Last Updated 30 ನವೆಂಬರ್ 2025, 16:26 IST
ಆರ್‌ಎಸ್‌ಎಸ್‌ ಪ್ರತ್ಯೇಕ ಸಂಘಟನೆಯಲ್ಲ, ಜನರ ಗುಂಪು: ಲೇಖಕ ರಾಮ್‌ ಮಾಧವ್‌

‘ಮನ್‌ ಕಿ ಬಾತ್‌’ನಲ್ಲಿ ರಾಜ್ಯದ ಜೇನು ಉತ್ಪಾದಕರ ಉಲ್ಲೇಖ, ಶ್ಲಾಘನೆ

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಎರಡು ಜೇನು ಉತ್ಪಾದಕ ಸಂಸ್ಥೆಗಳ ಸಾಧನೆ ಶ್ಲಾಘಿಸಿದ್ದಾರೆ. ತುಮಕೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ರೈತರನ್ನು ಮೆಚ್ಚಿಕೊಂಡಿದ್ದಾರೆ.
Last Updated 30 ನವೆಂಬರ್ 2025, 15:54 IST
‘ಮನ್‌ ಕಿ ಬಾತ್‌’ನಲ್ಲಿ ರಾಜ್ಯದ ಜೇನು ಉತ್ಪಾದಕರ ಉಲ್ಲೇಖ, ಶ್ಲಾಘನೆ
ADVERTISEMENT
ADVERTISEMENT
ADVERTISEMENT