ಭಾನುವಾರ, 16 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಬಿಹಾರ ಚುನಾವಣೆ: ಮತಪ್ರಮಾಣದ ಬಗ್ಗೆ ಅನುಮಾನವಿದೆ– ಪ್ರಿಯಾಂಕ್‌ ಖರ್ಗೆ

ಸಚಿವ ಹೇಳಿಕೆ
Last Updated 16 ನವೆಂಬರ್ 2025, 18:59 IST
ಬಿಹಾರ ಚುನಾವಣೆ: ಮತಪ್ರಮಾಣದ ಬಗ್ಗೆ ಅನುಮಾನವಿದೆ– ಪ್ರಿಯಾಂಕ್‌ ಖರ್ಗೆ

ಬಿಜೆಪಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ವಿಜಯೇಂದ್ರ

BJP Karnataka: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಎರಡು ವರ್ಷ ಪೂರೈಸಿದ್ದಾರೆ.
Last Updated 16 ನವೆಂಬರ್ 2025, 17:39 IST
ಬಿಜೆಪಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ವಿಜಯೇಂದ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ: ಡಿ.ಕೆ.ಶಿವಕುಮಾರ್

ಸಿಎಂಗೆ ಮುನ್ನವೇ ಖರ್ಗೆ ಭೇಟಿ ಮಾಡಿದ ಡಿಸಿಎಂ
Last Updated 16 ನವೆಂಬರ್ 2025, 15:26 IST
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ: ಡಿ.ಕೆ.ಶಿವಕುಮಾರ್

ಬೆಳಗಾವಿ| ಮತ್ತೊಂದು ಕೃಷ್ಣಮೃಗ ಸಾವು: ಸಾವಿನ ಸಂಖ್ಯೆ 30ಕ್ಕೆ ಏರಿಕೆ

ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಭಾನುವಾರ ಸಂಜೆ ಒಂದು ಕೃಷ್ಣಮೃಗ ಮೃತಮೃಟ್ಟಿದ್ದು, ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
Last Updated 16 ನವೆಂಬರ್ 2025, 15:19 IST
ಬೆಳಗಾವಿ| ಮತ್ತೊಂದು ಕೃಷ್ಣಮೃಗ ಸಾವು: ಸಾವಿನ ಸಂಖ್ಯೆ 30ಕ್ಕೆ ಏರಿಕೆ

ಸಂಪುಟ ಪುನರ್‌ರಚನೆಯಾದರೆ ನಾಯಕತ್ವ ಬದಲಾವಣೆ ಇಲ್ಲ: ಗೃಹ ಸಚಿವ ಜಿ. ಪರಮೇಶ್ವರ

Karnataka Politics: ‘ಸಂಪುಟ ಪುನರ್‌ರಚನೆಗೆ ಹೈಕಮಾಂಡ್‌ ಒಪ್ಪಿಗೆ ನೀಡಿದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.
Last Updated 16 ನವೆಂಬರ್ 2025, 14:12 IST
ಸಂಪುಟ ಪುನರ್‌ರಚನೆಯಾದರೆ ನಾಯಕತ್ವ ಬದಲಾವಣೆ ಇಲ್ಲ: ಗೃಹ ಸಚಿವ ಜಿ. ಪರಮೇಶ್ವರ

ವೈದ್ಯಕೀಯ ಸೀಟು: ಎನ್‌ಆರ್‌ಐ ಕೋಟಾ ಕೈಬಿಡಲು ಎಐಡಿಎಸ್‌ಒ ಸಮಾವೇಶದಲ್ಲಿ ಆಗ್ರಹ

NRI Quota Protest: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ15ರಷ್ಟು ಎನ್‌ಆರ್‌ಐ ಕೋಟಾ ನೀತಿಯು ಬಡ ವಿದ್ಯಾರ್ಥಿಗಳ ಹಕ್ಕು ಕಸಿದುಕೊಳ್ಳುತ್ತದೆ ಎಂದು ಎಐಡಿಎಸ್‌ಒ ಸಮಾವೇಶದಲ್ಲಿ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು.
Last Updated 16 ನವೆಂಬರ್ 2025, 14:07 IST
ವೈದ್ಯಕೀಯ ಸೀಟು: ಎನ್‌ಆರ್‌ಐ ಕೋಟಾ ಕೈಬಿಡಲು ಎಐಡಿಎಸ್‌ಒ ಸಮಾವೇಶದಲ್ಲಿ ಆಗ್ರಹ

ಸರ್ದಾರ್‌ ಪಟೇಲ್‌ ಅವರ 150ನೇ ಜನ್ಮದಿನ | ನ.19ರಂದು ‘ಏಕತಾ ನಡಿಗೆ’: ಶೆಟ್ಟರ್‌

‘ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 150ನೇ ಜನ್ಮದಿನ ಅಂಗವಾಗಿ, ನಗರದಲ್ಲಿ ‘ಮೈ ಭಾರತ’ ಕೇಂದ್ರದ ಸಹಯೋಗದೊಂದಿಗೆ ನ.19ರಂದು ‘ಏಕತಾ ನಡಿಗೆ’ ಹಮ್ಮಿಕೊಂಡಿದ್ದೇವೆ’ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.
Last Updated 16 ನವೆಂಬರ್ 2025, 12:37 IST
ಸರ್ದಾರ್‌ ಪಟೇಲ್‌ ಅವರ 150ನೇ ಜನ್ಮದಿನ | ನ.19ರಂದು ‘ಏಕತಾ ನಡಿಗೆ’: ಶೆಟ್ಟರ್‌
ADVERTISEMENT

ಚಿತ್ತಾಪುರ: ಆರ್‌ಎಸ್ಎಸ್‌ ಪಥಸಂಚಲನಕ್ಕೆ ಸರ್ಪಗಾವಲು

RSS Route March: ಕಳೆದೊಂದು ಒಂದು ತಿಂಗಳಿನಿಂದ ತೀವ್ರ ಗಮನ ಸೆಳೆದಿದ್ದ ಮತ್ತು ಚರ್ಚೆಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನವು ಭಾನುವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ಶಾಂತಿಯುತವಾಗಿ ಸಂಪನ್ನಗೊಂಡಿತು.
Last Updated 16 ನವೆಂಬರ್ 2025, 11:30 IST
ಚಿತ್ತಾಪುರ: ಆರ್‌ಎಸ್ಎಸ್‌ ಪಥಸಂಚಲನಕ್ಕೆ ಸರ್ಪಗಾವಲು

ಚಿತ್ತಾಪುರ| ಆರ್‌ಎಸ್‌ಎಸ್‌ ಪಥಸಂಚಲನ‌: ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ

RSS Route March: ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನ ಭಾನುವಾರ ಮಧ್ಯಾಹ್ನ ಆರಂಭವಾಯಿತು. ಬಜಾಜ್ ಕಲ್ಯಾಣ ಮಂಟಪದಿಂದ ಪ್ರಾರಂಭವಾದ ಮೆರವಣಿಗೆಯನ್ನು ನೂರಾರು ಮಂದಿ ಪುಷ್ಪದಳಗಳಿಂದ ಸ್ವಾಗತಿಸಿದರು.
Last Updated 16 ನವೆಂಬರ್ 2025, 10:20 IST
ಚಿತ್ತಾಪುರ| ಆರ್‌ಎಸ್‌ಎಸ್‌ ಪಥಸಂಚಲನ‌: ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ

RSS Route March: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಕ್ಷಣಗಣನೆ

RSS Route March: ರಾಜ್ಯದ ಗಮನ ಸೆಳೆದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪಥಸಂಚಲನಕ್ಕೆ ಚಿತ್ತಾಪುರದಲ್ಲಿ ಕ್ಷಣಗಣನೆ ಆರಂಭವಾಗಿದೆ.
Last Updated 16 ನವೆಂಬರ್ 2025, 9:11 IST
RSS Route March: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಕ್ಷಣಗಣನೆ
ADVERTISEMENT
ADVERTISEMENT
ADVERTISEMENT