ಮೆಕ್ಕೆಜೋಳಕ್ಕೆ ಕನಿಷ್ಠ ₹2,500 MSP ಬೇಕೇ ಬೇಕು: ಧಾರವಾಡದಲ್ಲಿ ರೈತರ ಪ್ರತಿಭಟನೆ
Maize crop ಮಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ಬೆಳೆಹಾನಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ಜಿಲ್ಲಾ ಘಟದವರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.Last Updated 18 ನವೆಂಬರ್ 2025, 6:05 IST