ಬುಧವಾರ, 17 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಜ್ಯ
ADVERTISEMENT
ಬೆಳಗಾವಿ: ಸಿಎಂ ಆಪ್ತರಿಗೆ 'ಡಿನ್ನರ್ ಪಾರ್ಟಿ' ನೀಡಿದ ಸಚಿವ ಸತೀಶ ಜಾರಕಿಹೊಳಿ
Political Gathering: ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು 'ಡಿನ್ನರ್ ಪಾರ್ಟಿ' ಆಯೋಜನೆ ಮಾಡಿದರು. ಈ ಊಟದ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಭಾಗವಹಿಸಿದರು.
Last Updated 17 ಡಿಸೆಂಬರ್ 2025, 18:15 IST
ಬೆಳಗಾವಿ ಅಧಿವೇಶನ | ‘ನ್ಯಾಷನಲ್ ಹೆರಾಲ್ಡ್’ ಪ್ರಕರಣ: ಸದನದಲ್ಲಿ ಕೋಲಾಹಲ
Central Agency Misuse: ಎ.ಎಸ್. ಪೊನ್ನಣ್ಣ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದ ಕುರಿತು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ, ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆಯ ಆರೋಪ ಮಾಡಿದಾಗ ವಿಧಾನಸಭೆಯಲ್ಲಿ ಭಾರಿ ಗದ್ದಲ ಉಂಟಾಯಿತು.
Last Updated 17 ಡಿಸೆಂಬರ್ 2025, 18:02 IST
ಹಕ್ಕುಚ್ಯುತಿ: ಕೆ.ಆರ್.ಕೃಷ್ಣಮೂರ್ತಿ ಅಮಾನತು
Minority Welfare Action: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕೊಡಗು ಜಿಲ್ಲಾ ಅಧಿಕಾರಿ ಕೆ.ಆರ್. ಕೃಷ್ಣಮೂರ್ತಿ ಅವರನ್ನು ಸರ್ಕಾರ ಅಮಾನತು ಮಾಡಿರುವುದಾಗಿ ಅಧಿಕೃತ ಮಾಹಿತಿ ದೊರೆತಿದೆ.
Last Updated 17 ಡಿಸೆಂಬರ್ 2025, 16:24 IST
ನಕಲಿ ಔಷಧಿ ತಯಾರಿಕೆ: ಜಾಮೀನು ರಹಿತ ವಾರಂಟ್
Drug Offense Law: byline no author page goes here ನಕಲಿ ಔಷಧಿ ತಯಾರಿಕೆ ಮತ್ತು ಕಲಬೆರಕೆಗೆ ಜಾಮೀನು ರಹಿತ ವಾರಂಟ್ ಮತ್ತು ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸುವ ಔಷಧ ಮಸೂದೆಗೆ ವಿಧಾನಸಭೆ ಅನುಮೋದನೆ ನೀಡಿದೆ.
Last Updated 17 ಡಿಸೆಂಬರ್ 2025, 16:22 IST
ವಿಧಾನಸಭೆ: ಒಳಮೀಸಲಾತಿ ಮಸೂದೆಗೆ ಅಂಗೀಕಾರ
internal reservation: ಪರಿಶಿಷ್ಟಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಸರ್ಕಾರಿ ಆದೇಶಗಳು ಮತ್ತು ಸುತ್ತೋಲೆಗಳಿಗೆ ಕಾನೂನಾತ್ಮಕ ರಕ್ಷಣೆ ನೀಡುವ ಉದ್ದೇಶದ ‘ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ಮಸೂದೆ’ಗೆ ವಿಧಾನಸಭೆ ಅಂಗೀಕಾರ ನೀಡಿದೆ.
Last Updated 17 ಡಿಸೆಂಬರ್ 2025, 16:10 IST
ಪಲ್ಸ್ ಪೋಲಿಯೊ: 62 ಲಕ್ಷ ಮಕ್ಕಳು ಗುರಿ
ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಹನಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ.
Last Updated 17 ಡಿಸೆಂಬರ್ 2025, 16:08 IST
ವಿಧಾನ ಪರಿಷತ್: 10 ಮಸೂದೆ ಅಂಗೀಕಾರ
Bills Passed Karnataka: ವಿಧಾನಸಭೆಯಲ್ಲಿ ಅಂಗೀಕೃತವಾಗಿದ್ದ 10 ಮಸೂದೆಗಳಿಗೆ ವಿಧಾನಪರಿಷತ್ ಬುಧವಾರ ಅನುಮೋದನೆ ನೀಡಿದ್ದು, ಈ ಮೂಲಕ ಅವುಗಳಾಗು ಬೇಡಿಕೆಗಳಿಗೆ ಕಾನೂನು ಬಲ ದೊರೆಯಲಿದೆ.
Last Updated 17 ಡಿಸೆಂಬರ್ 2025, 16:04 IST
ADVERTISEMENT
ಶಾಸಕರ ಸಹೋದರನ ವರ್ಗಾವಣೆ ರದ್ದು: ಸರ್ಕಾರಕ್ಕೆ ತರಾಟೆ
Karnataka HC on Transfer: ವೈದ್ಯಕೀಯ ಸಚಿವ ಶರಣ ಪ್ರಕಾಶ ಪಾಟೀಲ ಸೂಚನೆ ಮೇರೆಗೆ ಡಾ. ಕೇಶವ ಅಬ್ಬಯ್ಯ ಅವರನ್ನು ನಿಯಮಬಾಹಿರವಾಗಿ ಕಿಮ್ಸ್ ಹುಬ್ಬಳ್ಳಿಗೆ ವರ್ಗಾಯಿಸಿದ ಪ್ರಕರಣದಲ್ಲಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
Last Updated 17 ಡಿಸೆಂಬರ್ 2025, 15:57 IST
ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಅಶ್ವಿನಿ ವೈಷ್ಣವ್
Almatti-Kushtagi Railway: ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಐದು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
Last Updated 17 ಡಿಸೆಂಬರ್ 2025, 15:55 IST
ಐಟಿಐ ಲಿಮಿಟೆಡ್: ₹3,473 ಕೋಟಿಯ ಆಸ್ತಿ ನಗದೀಕರಣ
Telecom Department Action: ಬ್ಯಾಂಕ್ ಸಾಲದ ಒತ್ತಡದಿಂದ ನಲುಗುತ್ತಿರುವ ಬೆಂಗಳೂರಿನ ಐಟಿಐ ಲಿಮಿಟೆಡ್ನ ₹3,473 ಕೋಟಿ ಮೌಲ್ಯದ ಆಸ್ತಿಯ ನಗದೀಕರಣಕ್ಕೆ ಕೇಂದ್ರ ದೂರಸಂಪರ್ಕ ಇಲಾಖೆ ಕ್ರಮ ಕೈಗೊಂಡಿದೆ.
Last Updated 17 ಡಿಸೆಂಬರ್ 2025, 15:54 IST
ADVERTISEMENT
<
1
2
...
1000
>
ADVERTISEMENT
ADVERTISEMENT