ಪ್ರೀತಿ, ವಿಶ್ವಾಸ, ಸಹಿಷ್ಣುತೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
St Mary's Basilica Event: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾದ ಸಂತ ಮೇರಿ ಉತ್ಸವದಲ್ಲಿ ಮಾತನಾಡಿ, ಮನುಷ್ಯತ್ವಕ್ಕೆ ಪ್ರೀತಿ, ವಿಶ್ವಾಸ ಮತ್ತು ಸಹಿಷ್ಣುತೆ ಅವಶ್ಯಕ ಎಂದು ಅಭಿಪ್ರಾಯಪಟ್ಟರುLast Updated 8 ಸೆಪ್ಟೆಂಬರ್ 2025, 17:12 IST