ಶುಕ್ರವಾರ, 28 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಉಡುಪಿ: ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ಲಕ್ಷಕಂಠ ಗೀತಾ ಪಾರಾಯಣ ಆರಂಭ

Bhagavad Gita Recitation: ಉಡುಪಿಯಲ್ಲಿ ಶುಕ್ರವಾರ ಆರಂಭವಾದ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿದ್ದಾರೆ. ಪ್ರಧಾನಿ ಮೋದಿ ಅವರು 15ನೇ ಅಧ್ಯಾಯದ ಶ್ಲೋಕಗಳನ್ನು ಪಾರಾಯಣ ಮಾಡುವರು.
Last Updated 28 ನವೆಂಬರ್ 2025, 4:37 IST
ಉಡುಪಿ: ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ಲಕ್ಷಕಂಠ ಗೀತಾ ಪಾರಾಯಣ ಆರಂಭ

ಕಾಂಗ್ರೆಸ್‌ ಜೊತೆ ಕೈಜೋಡಿಸಲ್ಲ: ಸಂಸದ ಗೋವಿಂದ ಕಾರಜೋಳ

Govind Karjol Statement: ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಜೊತೆ ಸೇರಿ ಸರ್ಕಾರ ರಚಿಸುವುದಿಲ್ಲ, ನೇರವಾಗಿ ಚುನಾವಣೆ ಎದುರಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
Last Updated 28 ನವೆಂಬರ್ 2025, 4:17 IST
ಕಾಂಗ್ರೆಸ್‌ ಜೊತೆ ಕೈಜೋಡಿಸಲ್ಲ: ಸಂಸದ ಗೋವಿಂದ ಕಾರಜೋಳ

ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿಗೆ ಕ್ಷಣಗಣನೆ...

Modi Udupi Schedule: byline no author page goes here ಪರ್ಯಾಯ ಪುತ್ತಿಗೆಮಠ ಹಾಗೂ ಶ್ರೀಕೃಷ್ಣಮಠದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಶುಕ್ರವಾರ ಉಡುಪಿಗೆ ಆಗಮಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Last Updated 28 ನವೆಂಬರ್ 2025, 4:04 IST
ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿಗೆ ಕ್ಷಣಗಣನೆ...

ರಾಜಕೀಯದಿಂದ ಸ್ವಾಮೀಜಿಗಳು ದೂರವಿರಲಿ: ಸಚಿವ ಶಿವಾನಂದ ಪಾಟೀಲ

Leadership Statement: 'ಮುಖ್ಯಮಂತ್ರಿ ಸ್ಥಾನ ಸೇರಿ ಎಲ್ಲ ರಾಜಕೀಯ ನಿರ್ಣಯಗಳನ್ನು ನಾಯಕರು ತೆಗೆದುಕೊಳ್ಳುತ್ತಾರೆ. ಸ್ವಾಮೀಜಿಗಳು ರಾಜಕೀಯದಿಂದ ದೂರವಿರಬೇಕು' ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹಾವೇರಿಯಲ್ಲಿ ಹೇಳಿದರು.
Last Updated 28 ನವೆಂಬರ್ 2025, 4:01 IST
ರಾಜಕೀಯದಿಂದ ಸ್ವಾಮೀಜಿಗಳು ದೂರವಿರಲಿ: ಸಚಿವ ಶಿವಾನಂದ ಪಾಟೀಲ

ಕೆಎಸ್‌ಸಿಎ ಚುನಾವಣೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್

KSCA elections: ‘ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯ ಕಣದಲ್ಲಿ ನನ್ನನ್ನೂ ಅಭ್ಯರ್ಥಿಯನ್ನಾಗಿ ಪರಿಗಣಿಸಲು ನಿರ್ದೇಶಿಸಬೇಕು’ ಎಂದು ಕೋರಿ ಕೆ.ಎನ್.ಶಾಂತಕುಮಾರ್ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌
Last Updated 28 ನವೆಂಬರ್ 2025, 1:29 IST
ಕೆಎಸ್‌ಸಿಎ ಚುನಾವಣೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಅನುಸಂಧಾನ: ಭಿನ್ನಮತವೆಂಬುದು ಬೆಂಕಿ ಕಣಾ!

Karnataka politics ಇತಿಹಾಸದಿಂದ ರಾಜಕಾರಣಿಗಳು ಪಾಠ ಕಲಿಯುವುದಿಲ್ಲ ಎನ್ನುವುದನ್ನು ಕರ್ನಾಟಕದ ರಾಜಕಾರಣಿಗಳು ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ. ಭಿನ್ನಮತ ಎನ್ನುವ ಬೆಂಕಿಗೆ ಪತಂಗಗಳಂತೆ ತಮ್ಮನ್ನು ಒಡ್ಡಿಕೊಳ್ಳುತ್ತಿದ್ದಾರೆ. ಆ ಬೆಂಕಿ ಅವರನ್ನು ಸುಡುವ ಜೊತೆಗೆ ನಾಡಿನ ಹಿತಕ್ಕೂ ಮಾರಕವಾಗಿದೆ.
Last Updated 28 ನವೆಂಬರ್ 2025, 1:04 IST
ಅನುಸಂಧಾನ: ಭಿನ್ನಮತವೆಂಬುದು ಬೆಂಕಿ ಕಣಾ!

ಕೃಷ್ಣಗಿರಿ ಜಿಲ್ಲೆಯ ಹೊಸೂರು ವಿಮಾನ ನಿಲ್ದಾಣ: ತಾಂತ್ರಿಕ ವರದಿ ತಯಾರಿಸಲು ಟೆಂಡರ್‌

Hosur Airport ತಮಿಳುನಾಡು ಸರ್ಕಾರ ಗುರುವಾರ ವಿಸ್ತೃತ ತಾಂತ್ರಿಕ–ಆರ್ಥಿಕ ವರದಿ (ಡಿಟೈಲಡ್ ಟೆಕ್ನೋ–ಎಕನಾಮಿಕ್ ರಿಪೋರ್ಟ್‌) ಸಿದ್ಧಪಡಿಸುವ ಸಲಹಾ ಸಂಸ್ಥೆ ಆಯ್ಕೆಗೆ ಟೆಂಡರ್‌ ಆಹ್ವಾನಿಸಿದೆ.
Last Updated 28 ನವೆಂಬರ್ 2025, 0:16 IST
ಕೃಷ್ಣಗಿರಿ ಜಿಲ್ಲೆಯ ಹೊಸೂರು ವಿಮಾನ ನಿಲ್ದಾಣ: ತಾಂತ್ರಿಕ ವರದಿ ತಯಾರಿಸಲು ಟೆಂಡರ್‌
ADVERTISEMENT

ರಾಜ್ಯದಲ್ಲಿ ‘ಅಹಿಂದ ಕದನ’!

karnataka politics ನಾಯಕತ್ವ ಬದಲಾವಣೆ ವಿಚಾರದಲ್ಲಿ ಅಹಿಂದ ಸಂಘಟನೆಗಳು ಸಿದ್ದರಾಮಯ್ಯ ಪರವಾಗಿ ಲಾಬಿಗೆ ಇಳಿದಿದ್ದು, ಒಕ್ಕಲಿಗ ಮಠ–ಸಂಘಟನೆಗಳ ಬೆದರಿಕೆಗೆ ಜಗ್ಗುವುದಿಲ್ಲ ಎಂದಿವೆ. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಿದರೆ ಅಹಿಂದ ಸಮುದಾಯದವರು ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿವೆ.
Last Updated 28 ನವೆಂಬರ್ 2025, 0:02 IST
ರಾಜ್ಯದಲ್ಲಿ ‘ಅಹಿಂದ ಕದನ’!

ಬೆಂಗಳೂರಲ್ಲಿ ಗುಂಡಿಬಿದ್ದ ರಸ್ತೆ, ಕಾಮಗಾರಿ ವಿಳಂಬ ಅವಘಡ: 715 ಜನ ಸಾವು!

potholes in Bangalore ಗುಂಡಿಬಿದ್ದ ರಸ್ತೆಗಳು, ಬೀದಿ ದೀಪಗಳ ಅವ್ಯವಸ್ಥೆ, ಅವೈಜ್ಞಾನಿಕ ರಸ್ತೆ ವಿಭಜಕ ನಿರ್ಮಾಣ, ವಿಳಂಬ ಕಾಮಗಾರಿ, ವಾಹನ ಚಾಲಕರ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ನಗರದಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. 715 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
Last Updated 28 ನವೆಂಬರ್ 2025, 0:01 IST
ಬೆಂಗಳೂರಲ್ಲಿ ಗುಂಡಿಬಿದ್ದ ರಸ್ತೆ, ಕಾಮಗಾರಿ ವಿಳಂಬ ಅವಘಡ: 715 ಜನ ಸಾವು!

ಒಳ ಮೀಸಲು: ನೇಮಕಾತಿಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

Internal reservation: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹಿಗ್ಗಿಸಿ ಒಟ್ಟು ಮೀಸಲು ಪ್ರಮಾಣವನ್ನು ಶೇ 50ರಿಂದ 56ಕ್ಕೆ ಹೆಚ್ಚಿಸಿದ್ದ ಕಾಯ್ದೆ ಅನ್ವಯ ಈಗಾಗಲೇ ಆರಂಭಿಸಿರುವ ಸರ್ಕಾರಿ ಹುದ್ದೆಗಳ ನೇಮಕಾತಿ‌ ಮತ್ತು ಬಡ್ತಿ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್ ಅನುಮತಿ
Last Updated 27 ನವೆಂಬರ್ 2025, 20:14 IST
ಒಳ ಮೀಸಲು: ನೇಮಕಾತಿಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ
ADVERTISEMENT
ADVERTISEMENT
ADVERTISEMENT