ಶುಕ್ರವಾರ, 28 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಕೃಷ್ಣನೂರಿನಲ್ಲಿ ನಿಂತು ನವಸಂಕಲ್ಪದ ಮಂತ್ರ ಪಠಿಸಿದ ಮೋದಿ: ಭಾಷಣದ ಮುಖ್ಯಾಂಶಗಳು

Modi's Message: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ‘ನವ ಸಂಕಲ್ಪ’ ಮಾಡುವಂತೆ ಮನವಿ ಮಾಡಿದರು.
Last Updated 28 ನವೆಂಬರ್ 2025, 7:56 IST
ಕೃಷ್ಣನೂರಿನಲ್ಲಿ ನಿಂತು ನವಸಂಕಲ್ಪದ ಮಂತ್ರ ಪಠಿಸಿದ ಮೋದಿ: ಭಾಷಣದ ಮುಖ್ಯಾಂಶಗಳು

ಕೃಷಿ ಬೆಂಬಲ ಬೆಲೆ ಹೆಚ್ಚಿಸಿ: ಪ್ರಧಾನಿಗೆ ಸಿ.ಎಂ ಪತ್ರ ಕೊಟ್ಟ ದಿನೇಶ್ ಗುಂಡೂರಾವ್

Crop Price Support: ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪರವಾಗಿ ಸಚಿವ ದಿನೇಶ್ ಗುಂಡೂರಾವ್ ಕೃಷಿ ಬೆಂಬಲ ಬೆಲೆ ಹೆಚ್ಚಿಸುವಂತೆ ಪತ್ರ ನೀಡಿದ್ದಾರೆ. ಮೆಕ್ಕೆಜೋಳ, ಹೆಸರು ಕಾಳಿಗೆ ಎಂಎಸ್‌ಪಿ ಮತ್ತು ಸಂಗ್ರಹಣೆಗೆ ಒತ್ತಾಯಿಸಲಾಗಿದೆ.
Last Updated 28 ನವೆಂಬರ್ 2025, 7:44 IST
ಕೃಷಿ ಬೆಂಬಲ ಬೆಲೆ ಹೆಚ್ಚಿಸಿ: ಪ್ರಧಾನಿಗೆ ಸಿ.ಎಂ ಪತ್ರ ಕೊಟ್ಟ ದಿನೇಶ್ ಗುಂಡೂರಾವ್

Modi in Udupi: ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ

Modi Felicitation: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು.
Last Updated 28 ನವೆಂಬರ್ 2025, 7:29 IST
Modi in Udupi: ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ

Photos | ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ರೋಡ್‌ ಶೋ ಚಿತ್ರಗಳು ಇಲ್ಲಿವೆ

Modi Roadshow: ಉಡುಪಿ ಕೃಷ್ಣ ಮಠದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯವರು ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿ ರೋಡ್ ಶೋ ನಡೆಸಿದರು.
Last Updated 28 ನವೆಂಬರ್ 2025, 7:07 IST
Photos | ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ:  ರೋಡ್‌ ಶೋ ಚಿತ್ರಗಳು ಇಲ್ಲಿವೆ
err

LIVE | ಲಕ್ಷಕಂಠ ಗೀತಾ ಪಾರಾಯಣ: ಪ್ರಧಾನಿ ಮೋದಿಯಿಂದ ಭಗವದ್ಗೀತೆಯ ಶ್ಲೋಕಗಳ ಪಾರಾಯಣ

PM Modi Geeta Chanting: ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ ಅವರು ಮಠದಲ್ಲಿ ನಡೆದ ಗೀತಾ ಪಾರಾಯಣ ಸಭೆಯಲ್ಲಿ ಭಾಗವಹಿಸಿ ಭಗವದ್ಗೀತೆಯ 15ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಿದರು.
Last Updated 28 ನವೆಂಬರ್ 2025, 7:05 IST
LIVE | ಲಕ್ಷಕಂಠ ಗೀತಾ ಪಾರಾಯಣ: ಪ್ರಧಾನಿ ಮೋದಿಯಿಂದ ಭಗವದ್ಗೀತೆಯ ಶ್ಲೋಕಗಳ ಪಾರಾಯಣ

ಉಡುಪಿ ಕೃಷ್ಣಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಕನಕದಾಸರಿಗೆ ಪುಷ್ಪಾರ್ಚನೆ

PM Modi Temple Visit: ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕನಕದಾಸರಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಅವರು ಗೀತಾ ಪಾರಾಯಣದಲ್ಲಿ ಭಾಗವಹಿಸಿ ಶ್ಲೋಕ ಪಠಿಸಿದರು ಹಾಗೂ ಗೌರವ ಸ್ವೀಕರಿಸಿದರು.
Last Updated 28 ನವೆಂಬರ್ 2025, 6:53 IST
ಉಡುಪಿ ಕೃಷ್ಣಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಕನಕದಾಸರಿಗೆ ಪುಷ್ಪಾರ್ಚನೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ಪೂರ್ಣ...

PM Modi Visit Udupi: ಲಕ್ಷಕಂಠ ಗೀತಾ ಪಾರಾಯಣದ ಅಂಗವಾಗಿ ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ, ಬನ್ನಂಜೆ ವೃತ್ತದಿಂದ ಕಲ್ಸಂಕ ವೃತ್ತದವರೆಗೆ ರೋಡ್‌ ಶೋ ನಡೆಸಿದ್ದು, ಜನರಿಂದ ಉತ್ಸಾಹಭರಿತ ಸ್ವಾಗತ ಲಭಿಸಿತು.
Last Updated 28 ನವೆಂಬರ್ 2025, 6:18 IST
ಉಡುಪಿ: ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ಪೂರ್ಣ...
ADVERTISEMENT

ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ...

PM Modi Udupi Visit: ಉಡುಪಿಯಲ್ಲಿ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಆಗಮಿಸಿದ ಪ್ರಧಾನಿ ಮೋದಿ, ಬನ್ನಂಜೆ ವೃತ್ತದಿಂದ ಕಲ್ಸಂಕ ವೃತ್ತದವರೆಗೆ ರೋಡ್‌ ಶೋ ನಡೆಸಿದರು. ಜನಸಾಗರದ ನಡುವೆ ಶೋ ನಡೆಯಿತು.
Last Updated 28 ನವೆಂಬರ್ 2025, 6:01 IST
ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ...

ಉಡುಪಿ: ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ಲಕ್ಷಕಂಠ ಗೀತಾ ಪಾರಾಯಣ ಆರಂಭ

Bhagavad Gita Recitation: ಉಡುಪಿಯಲ್ಲಿ ಶುಕ್ರವಾರ ಆರಂಭವಾದ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿದ್ದಾರೆ. ಪ್ರಧಾನಿ ಮೋದಿ ಅವರು 15ನೇ ಅಧ್ಯಾಯದ ಶ್ಲೋಕಗಳನ್ನು ಪಾರಾಯಣ ಮಾಡುವರು.
Last Updated 28 ನವೆಂಬರ್ 2025, 4:37 IST
ಉಡುಪಿ: ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ಲಕ್ಷಕಂಠ ಗೀತಾ ಪಾರಾಯಣ ಆರಂಭ

ಕಾಂಗ್ರೆಸ್‌ ಜೊತೆ ಕೈಜೋಡಿಸಲ್ಲ: ಸಂಸದ ಗೋವಿಂದ ಕಾರಜೋಳ

Govind Karjol Statement: ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಜೊತೆ ಸೇರಿ ಸರ್ಕಾರ ರಚಿಸುವುದಿಲ್ಲ, ನೇರವಾಗಿ ಚುನಾವಣೆ ಎದುರಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
Last Updated 28 ನವೆಂಬರ್ 2025, 4:17 IST
ಕಾಂಗ್ರೆಸ್‌ ಜೊತೆ ಕೈಜೋಡಿಸಲ್ಲ: ಸಂಸದ ಗೋವಿಂದ ಕಾರಜೋಳ
ADVERTISEMENT
ADVERTISEMENT
ADVERTISEMENT