ಶಾಮನೂರು ಶಿವಶಂಕರಪ್ಪ ನಿಧನ: ಕಂಬನಿ ಮಿಡಿದ ಗಣ್ಯರು, ಮಠಾಧೀಶರು
ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು, ಮಠಾಧೀಶರು ಕಂಬನಿ ಮಿಡಿದಿದ್ದಾರೆ.Last Updated 15 ಡಿಸೆಂಬರ್ 2025, 9:41 IST