ಸೋಮವಾರ, 2 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಹನಿಟ್ರ್ಯಾಪ್‌ ಪ್ರಕರಣ: ಶಾಸಕ ಮುನಿರತ್ನ ವಿರುದ್ಧದ ‘ಬಿ’ ರಿಪೋರ್ಟ್‌ ತಿರಸ್ಕೃತ

MLA Munirathna Case: ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ವಿರುದ್ಧ ಹನಿಟ್ರ್ಯಾಪ್‌ ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಸಿಐಡಿ ಸಲ್ಲಿಸಿದ್ದ 'ಬಿ' ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ.
Last Updated 2 ಮಾರ್ಚ್ 2026, 14:48 IST
ಹನಿಟ್ರ್ಯಾಪ್‌ ಪ್ರಕರಣ: ಶಾಸಕ ಮುನಿರತ್ನ ವಿರುದ್ಧದ ‘ಬಿ’ ರಿಪೋರ್ಟ್‌ ತಿರಸ್ಕೃತ

ರಣವೀರ್ ಸಿಂಗ್‌ ಇಂಗ್ಲೆಂಡ್‌ನಲ್ಲೇ ಉಳಿದಿದ್ದಾರೆ: ಹೈಕೋರ್ಟ್‌ಗೆ ನಟನ ‍ಪರ ವಕೀಲ

ಚಾಮುಂಡಿ ದೈವವನ್ನು ಹೆಣ್ಣು ದೆವ್ವ ಎಂದು ಕರೆದ ಆರೋಪ
Last Updated 2 ಮಾರ್ಚ್ 2026, 14:48 IST
ರಣವೀರ್ ಸಿಂಗ್‌ ಇಂಗ್ಲೆಂಡ್‌ನಲ್ಲೇ ಉಳಿದಿದ್ದಾರೆ: ಹೈಕೋರ್ಟ್‌ಗೆ ನಟನ ‍ಪರ ವಕೀಲ

ಉಡುಪಿ–ಕಾಸರಗೋಡು ವಿದ್ಯುತ್‌ ಮಾರ್ಗ: ಎನ್‌ಜಿಟಿ ಹಸಿರು ನಿಶಾನೆ

Udupi Kasaragod Transmission: ನವದೆಹಲಿ: ಕರಾವಳಿ ಕರ್ನಾಟಕದಲ್ಲಿ ಜನರಿಂದ ಭಾರಿ ಪ್ರತಿರೋಧ ಎದುರಿಸುತ್ತಿರುವ ಉಡುಪಿ–ಕಾಸರಗೋಡು 400 ಕೆ.ವಿ. ವಿದ್ಯುತ್‌ ಮಾರ್ಗಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಹಸಿರು ನಿಶಾನೆ ತೋರಿದೆ.
Last Updated 2 ಮಾರ್ಚ್ 2026, 14:31 IST
ಉಡುಪಿ–ಕಾಸರಗೋಡು ವಿದ್ಯುತ್‌ ಮಾರ್ಗ: ಎನ್‌ಜಿಟಿ ಹಸಿರು ನಿಶಾನೆ

ಕುರಿಗಾಹಿಯ ಕೊಂದಿದ್ದ ಕರಡಿ ಜನರಿಂದ ಹಿಗ್ಗಾಮುಗ್ಗ ಹೊಡೆತ ತಿಂದು ಪ್ರಾಣ ಬಿಟ್ಟಿತು!

Bear Human Conflict: ಹಾಲಸಾಗರದ ಜಿ. ಓಬಯ್ಯ(45) ಕರಡಿ ದಾಳಿಯಿಂದ ಮೃತಪಟ್ಟವರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅವರು ಮೇಕೆಗಳನ್ನು ಮೇಯಿಸಲು ಗ್ರಾಮದ ಹೊರ ವಲಯದಲ್ಲಿ ಹೋಗಿದ್ದಾಗ ಕರಡಿ ದಾಳಿ ಮಾಡಿ ಗಂಭೀರ ಗಾಯಗೊಳಿಸಿ ಸಾಯಿಸಿದೆ.
Last Updated 2 ಮಾರ್ಚ್ 2026, 14:04 IST
ಕುರಿಗಾಹಿಯ ಕೊಂದಿದ್ದ ಕರಡಿ ಜನರಿಂದ ಹಿಗ್ಗಾಮುಗ್ಗ ಹೊಡೆತ ತಿಂದು ಪ್ರಾಣ ಬಿಟ್ಟಿತು!

PV Web Exclusive: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಬೆಟ್ಟ ವಾಸಿಗಳ ಜಾಡು ಹಿಡಿದು..

Prehistoric Karnataka: ಬಳ್ಳಾರಿ:ತೆಕ್ಕಲಕೋಟೆ ಪಟ್ಟಣವು ಕರ್ನಾಟಕ ಮತ್ತು ಭಾರತದ ಚರಿತ್ರೆಯ ದೃಷ್ಟಿಯಿಂದ ಮಾತ್ರವಲ್ಲ, ಜಗತ್ತಿನ ನಾಗರಿಕತೆಯ ಚರಿತ್ರೆಯ ದೃಷ್ಟಿಯಿಂದಲೂ ಮಹತ್ವದ ಸ್ಥಳವಾಗಿದೆ. ಈಗಿರುವ ದೇಶ, ರಾಜ್ಯ, ಜಿಲ್ಲೆಗಳು ಇನ್ನೂ ಮೂಡಿರದ ಕಾಲಘಟ್ಟದ ಕುರುಹು ಇಲ್ಲಿದೆ.
Last Updated 2 ಮಾರ್ಚ್ 2026, 13:24 IST
PV Web Exclusive: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಬೆಟ್ಟ ವಾಸಿಗಳ ಜಾಡು ಹಿಡಿದು..

ಸಿಪಿಎಂ ಹಿರಿಯ ನಾಯಕ ನಿತ್ಯಾನಂದಸ್ವಾಮಿ ನಿಧನ

Communist Party of India: ಭಾರತ ಕಮ್ಯೂನಿಸ್ಟ್‌ ಪಕ್ಷದ (ಸಿಪಿಎಂ) ಕರ್ನಾಟಕ ರಾಜ್ಯ ಸಮಿತಿಯ ಮಾಜಿ ಕಾರ್ಯದರ್ಶಿ, ಕೃಷಿಕೂಲಿಕಾರ ಸಂಘದ ಮಾಜಿ ರಾಜ್ಯ ಅಧ್ಯಕ್ಷರೂ ಆಗಿದ್ದ ನಿತ್ಯಾನಂದಸ್ವಾಮಿ (77) ಅವರು ಸೋಮವಾರ ನಿಧನರಾಗಿದ್ದಾರೆ.
Last Updated 2 ಮಾರ್ಚ್ 2026, 13:12 IST
ಸಿಪಿಎಂ ಹಿರಿಯ ನಾಯಕ ನಿತ್ಯಾನಂದಸ್ವಾಮಿ ನಿಧನ

ಮದ್ದೂರು ನಗರಸಭೆ ವ್ಯಾಪ್ತಿಯ 4 ಗ್ರಾಮಗಳ ಸೇರ್ಪಡೆ ಕೈಬಿಡಿ:ಸಿಎಂಗೆ ಎಚ್‌ಡಿಕೆ ಪತ್ರ

HD Kumaraswamy Letter: ‘ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಈ ನಾಲ್ಕು ಗ್ರಾಮಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು’ ಎಂದು ತಿಳಿಸಿದ್ದಾರೆ.
Last Updated 2 ಮಾರ್ಚ್ 2026, 10:40 IST
ಮದ್ದೂರು ನಗರಸಭೆ ವ್ಯಾಪ್ತಿಯ 4 ಗ್ರಾಮಗಳ ಸೇರ್ಪಡೆ ಕೈಬಿಡಿ:ಸಿಎಂಗೆ ಎಚ್‌ಡಿಕೆ ಪತ್ರ
ADVERTISEMENT

Karnataka Politics: ಎಲ್ಲ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್‌ ಇತ್ತು–ಎಚ್‌ಡಿಕೆ

Karnataka Politics: ಮೈಸೂರು: ‘ರಾಜ್ಯದಲ್ಲಿ ಎಲ್ಲ ಸರ್ಕಾರಗಳ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಆದರೆ ಅವರದ್ದೇ ಶಾಸಕರು–ಸಚಿವರ ಮೇಲೆ ಗುಪ್ತಚಾರಿಕೆ ಮಾಡುತ್ತಿರುವುದು ಇದೇ ಮೊದಲು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Last Updated 2 ಮಾರ್ಚ್ 2026, 10:04 IST
Karnataka Politics: ಎಲ್ಲ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್‌ ಇತ್ತು–ಎಚ್‌ಡಿಕೆ

ಸರಾಸರಿ ಬೆಲೆಗೆ ತಂಬಾಕು ಖರೀದಿಸಿ: ಎಚ್‌.ಡಿ. ಕುಮಾರಸ್ವಾಮಿ

ತಂಬಾಕು ಮಂಡಳಿ, ಖಾಸಗಿ ಕಂಪನಿ ಪ್ರತಿನಿಧಿಗಳೊಂದಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸಭೆ
Last Updated 2 ಮಾರ್ಚ್ 2026, 9:47 IST
ಸರಾಸರಿ ಬೆಲೆಗೆ ತಂಬಾಕು ಖರೀದಿಸಿ: ಎಚ್‌.ಡಿ. ಕುಮಾರಸ್ವಾಮಿ

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ನಮ್ಮ ಆದ್ಯತೆ: CM

Kannada Expats Safety: ಇರಾನ್‌ ಮೇಲೆ ಅಮೆರಿಕ–ಇಸ್ರೇಲ್‌ ನಡೆಸಿದ ದಾಳಿ ಬಳಿಕ ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಟ್ಟು ಅಲ್ಲಿನ ಕನ್ನಡಿಗರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು
Last Updated 2 ಮಾರ್ಚ್ 2026, 9:11 IST
ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ನಮ್ಮ ಆದ್ಯತೆ: CM
ADVERTISEMENT
ADVERTISEMENT
ADVERTISEMENT