ನೆರೆ ಸಂತ್ರಸ್ತರಿಗೆ ಮನೆ ಯಾವಾಗ ನೀಡುತ್ತೀರಿ: ಸಿದ್ದರಾಮಯ್ಯಗೆ ಅಶೋಕ ಪ್ರಶ್ನೆ
Karnataka Flood Victims: ಅತಿವೃಷ್ಟಿಯಿಂದ ಮನೆ ಕಳೆದುಕೊಂಡ 13,000 ಕುಟುಂಬಗಳಿಗೆ ಮನೆ ನೀಡುವ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯವಿದೆ ಎಂದು ವಿರೋಧ ಪಕ್ಷದ ನಾಯಕ ಅಶೋಕ ಆರೋಪಿಸಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.Last Updated 31 ಡಿಸೆಂಬರ್ 2025, 16:45 IST