ಗುರುವಾರ, 16 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

ಅಪಹರಣವಾಗಿದ್ದ ವ್ಯಾಪಾರಿ ಶವವಾಗಿ ಪತ್ತೆ: ರಕ್ಷಿಸುವಲ್ಲಿ ವಿಜಯನಗರ ಪೊಲೀಸರು ವಿಫಲ!

ಉಸಿರುಗಟ್ಟಿ ಸತ್ತವನನ್ನು ಹೊಳೆಗೆ ಎಸೆದಿದ್ದ ದುಷ್ಕರ್ಮಿಗಳು
Last Updated 16 ಅಕ್ಟೋಬರ್ 2025, 12:38 IST
ಅಪಹರಣವಾಗಿದ್ದ ವ್ಯಾಪಾರಿ ಶವವಾಗಿ ಪತ್ತೆ: ರಕ್ಷಿಸುವಲ್ಲಿ ವಿಜಯನಗರ ಪೊಲೀಸರು ವಿಫಲ!

ಸರ್ಕಾರಕ್ಕೆ ವಾಕ್ ಸ್ವಾತಂತ್ರ್ಯದಲ್ಲಿ ನಂಬಿಕೆ ಇಲ್ಲ: ಕನೇರಿ ಸ್ವಾಮಿ ಪರವಾಗಿ ಅಶೋಕ

Congress Ban Order: ಮಹಾರಾಷ್ಟ್ರದ ಕನೇರಿ ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿಷೇಧಿಸಿದ ಸರ್ಕಾರದ ಕ್ರಮದ ವಿರುದ್ಧ ಆರ್. ಅಶೋಕ ಕಾಂಗ್ರೆಸ್‌ ಮೇಲೆ ವಾಕ್ ಸ್ವಾತಂತ್ರ್ಯ ಕಸಿಯುವ ಆರೋಪ ಮಾಡಿದ್ದಾರೆ.
Last Updated 16 ಅಕ್ಟೋಬರ್ 2025, 11:15 IST
ಸರ್ಕಾರಕ್ಕೆ ವಾಕ್ ಸ್ವಾತಂತ್ರ್ಯದಲ್ಲಿ ನಂಬಿಕೆ ಇಲ್ಲ: ಕನೇರಿ ಸ್ವಾಮಿ ಪರವಾಗಿ ಅಶೋಕ

ಅಧಿಕಾರ ಕೊಡದಿದ್ದರೆ ದಾರಿಯೇ ಬೇರೆ ಎಂದು ಡಿಸಿಎಂ ಡಿಕೆ ಬೆದರಿಕೆ: ಆರ್‌.ಅಶೋಕ

Political Tension: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಪಡೆಯುವ ಉದ್ದೇಶದಿಂದ ಪಕ್ಷದ ಹಿರಿಯ ನಾಯಕರಿಗೆ ಬೆದರಿಕೆಯ ಸಂದೇಶ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ.
Last Updated 16 ಅಕ್ಟೋಬರ್ 2025, 10:59 IST
ಅಧಿಕಾರ ಕೊಡದಿದ್ದರೆ ದಾರಿಯೇ ಬೇರೆ ಎಂದು ಡಿಸಿಎಂ ಡಿಕೆ ಬೆದರಿಕೆ: ಆರ್‌.ಅಶೋಕ

2013ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಹೊರಡಿಸಿದ್ದ ಆದೇಶ ಪ್ರತಿ ಹಂಚಿಕೊಂಡ ದಿನೇಶ್

Political Debate: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಕುರಿತಾದ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿಯವರ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
Last Updated 16 ಅಕ್ಟೋಬರ್ 2025, 10:41 IST
2013ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಹೊರಡಿಸಿದ್ದ ಆದೇಶ ಪ್ರತಿ ಹಂಚಿಕೊಂಡ ದಿನೇಶ್

ಕಾನೂನು ಸಂಘ ಪರಿವಾರಕ್ಕೆ ಅನ್ವಯಿಸುವುದಿಲ್ಲವೇ? ಅದನ್ನು ಮೀರಿದವರೇ?: ಹರಿಪ್ರಸಾದ್

RSS Activities Ban: ಸರ್ಕಾರಿ ಸ್ಥಳಗಳಲ್ಲಿ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ಆರ್‌ಎಸ್‌ಎಸ್‌ ನಡೆಸುವ ಎಲ್ಲ ಬಗೆಯ ಚಟುವಟಿಕೆಗಳಿಗೂ ನಿಷೇಧ ಹೇರಬೇಕೆಂಬ ವಿಚಾರ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ
Last Updated 16 ಅಕ್ಟೋಬರ್ 2025, 9:20 IST
ಕಾನೂನು ಸಂಘ ಪರಿವಾರಕ್ಕೆ ಅನ್ವಯಿಸುವುದಿಲ್ಲವೇ? ಅದನ್ನು ಮೀರಿದವರೇ?: ಹರಿಪ್ರಸಾದ್

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ: ಸಿಎಂ ಸಿದ್ದರಾಮಯ್ಯ

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 16 ಅಕ್ಟೋಬರ್ 2025, 8:24 IST
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ: ಸಿಎಂ ಸಿದ್ದರಾಮಯ್ಯ

ತೆಂಕುತಿಟ್ಟಿನ ಹೆಸರಾಂತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ತೆಂಕುತಿಟ್ಟಿನ ಹೆಸರಾಂತ ಭಾಗವತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ ನಿಧನರಾದರು.
Last Updated 16 ಅಕ್ಟೋಬರ್ 2025, 7:02 IST
ತೆಂಕುತಿಟ್ಟಿನ ಹೆಸರಾಂತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ
ADVERTISEMENT

ಜಾತಿವಾರು ಸಮೀಕ್ಷೆ ವೇಳೆ ಮಾಹಿತಿ ಹಂಚಿಕೊಳ್ಳಲು ಸುಧಾಮೂರ್ತಿ ನಿರಾಕರಣೆ

Karnataka Survey: ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಅವರು ಕರ್ನಾಟಕದ ಜಾತಿವಾರು ಗಣತಿಯಲ್ಲಿ ಮಾಹಿತಿ ನೀಡುವುದನ್ನು ನಿರಾಕರಿಸಿದ್ದಾರೆ. ನಾವು ಹಿಂದುಳಿದ ವಿಭಾಗಕ್ಕೆ ಸೇರಿದವರಲ್ಲ ಎಂದು ಘೋಷಣಾ ಪತ್ರದಲ್ಲಿ ಬರೆದಿದ್ದಾರೆ ಎಂದು ವರದಿ ತಿಳಿಸಿದೆ.
Last Updated 16 ಅಕ್ಟೋಬರ್ 2025, 4:52 IST
ಜಾತಿವಾರು ಸಮೀಕ್ಷೆ ವೇಳೆ ಮಾಹಿತಿ ಹಂಚಿಕೊಳ್ಳಲು ಸುಧಾಮೂರ್ತಿ ನಿರಾಕರಣೆ

ಜಾತಿ ಶ್ರೇಣಿ ವ್ಯವಸ್ಥೆ ಅಳಿಸಿ: ಚೇತನ್‌ ಅಹಿಂಸಾ

ಬೌದ್ಧ ಮಹಾ ಸಮ್ಮೇಳನದಲ್ಲಿ ಚೇತನ್‌ ಅಹಿಂಸಾ ಪ್ರತಿಪಾದನೆ
Last Updated 16 ಅಕ್ಟೋಬರ್ 2025, 2:48 IST
ಜಾತಿ ಶ್ರೇಣಿ ವ್ಯವಸ್ಥೆ ಅಳಿಸಿ: ಚೇತನ್‌ ಅಹಿಂಸಾ

ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂಧ

ನೆರೆಯ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ- ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಆದೇಶ ಹೊರಡಿಸಿದ್ದಾರೆ.
Last Updated 16 ಅಕ್ಟೋಬರ್ 2025, 2:43 IST
ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂಧ
ADVERTISEMENT
ADVERTISEMENT
ADVERTISEMENT