ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಭಾರಿ ಪ್ರತಿಭಟನಾ ಮೆರವಣಿಗೆ
Khamenei Death Protest: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಗೌರಿಬಿದನೂರಿನ ಅಲೀಪುದಲ್ಲಿ ಶಿಯಾ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಸೀದಿಯಿಂದ ಆರಂಭವಾದ ಮೆರವಣಿಗೆ ಸೈಯದ್ ಮುಸ್ತಫಾ ವೃತ್ತದವರೆಗೆ ಸಾಗಿತು.Last Updated 1 ಮಾರ್ಚ್ 2026, 13:00 IST