ಸೋಮವಾರ, 19 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಜ್ಯ

ADVERTISEMENT

ಶಾಸಕ ಹರೀಶ್ ಜಾತಿ ನಿಂದನೆ ಪ್ರಕರಣ: ಪೊಲೀಸ್ ಠಾಣೆಗೆ BJP ಕಾರ್ಯಕರ್ತರ ಮುತ್ತಿಗೆ

BP Harish Case:ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸೋಮವಾರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಗ್ರಾಮಾಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೊಶ ವ್ಯಕ್ತಪಡಿಸಿದರು
Last Updated 19 ಜನವರಿ 2026, 8:24 IST
ಶಾಸಕ ಹರೀಶ್ ಜಾತಿ ನಿಂದನೆ ಪ್ರಕರಣ: ಪೊಲೀಸ್ ಠಾಣೆಗೆ BJP ಕಾರ್ಯಕರ್ತರ ಮುತ್ತಿಗೆ

ಬಾದಾಮಿ: ಚಾಲುಕ್ಯ ಉತ್ಸವಕ್ಕೆ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Badami Festival: ಚಾಲುಕ್ಯ ಉತ್ಸವದ ಸಂಭ್ರಮಕ್ಕೆ ಎಪಿಎಂಸಿ ಆವರಣದಲ್ಲಿ ಹಾಕಲಾಗಿರುವ ಇಮ್ಮಡಿ ಪುಲಿಕೇಶಿ ವೇದಿಕೆ ಸಜ್ಜುಗೊಂಡಿದೆ. ಐತಿಹಾಸಿಕ ಬಾದಾಮಿಯಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ.
Last Updated 19 ಜನವರಿ 2026, 7:21 IST
ಬಾದಾಮಿ: ಚಾಲುಕ್ಯ ಉತ್ಸವಕ್ಕೆ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

'ಅಧಿವೇಶನ ಕರೆದಿರುವುದು ರಾಜಕೀಯ ದುರ್ಬಳಕೆ’ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 19 ಜನವರಿ 2026, 1:48 IST
ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Politics | ಅಧಿವೇಶನ ಬಳಿಕ ಸಂದೇಶ: ಡಿಕೆಶಿ ಬಣ ವಿಶ್ವಾಸ

Congress Leadership Message: ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸಲು ಫೆಬ್ರುವರಿ ಮೊದಲ ವಾರದಲ್ಲಿ ಹೈಕಮಾಂಡ್ ಸ್ಪಷ್ಟ ಸಂದೇಶ ನೀಡಲಿದೆ ಎಂಬ ವಿಶ್ವಾಸದಲ್ಲಿ ಡಿಕೆ ಶಿವಕುಮಾರ್ ಬಣ ತಾಳ್ಮೆಯಿಂದ ನಿರೀಕ್ಷೆಯಲ್ಲಿದೆ.
Last Updated 19 ಜನವರಿ 2026, 1:47 IST
Karnataka Politics | ಅಧಿವೇಶನ ಬಳಿಕ ಸಂದೇಶ: ಡಿಕೆಶಿ ಬಣ ವಿಶ್ವಾಸ

ವಿಶ್ವ ಆರ್ಥಿಕ ವೇದಿಕೆ ಸಮಾವೇಶ: ದಾವೋಸ್‌ಗೆ MB ಪಾಟೀಲ ನೇತೃತ್ವದ ರಾಜ್ಯದ ನಿಯೋಗ

ದಾವೋಸ್‌–ಕ್ಸೋಸ್ಟರ್ಸ್‌ನಲ್ಲಿ ಇದೇ 19ರಿಂದ 23ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್‌) ವಾರ್ಷಿಕ ಸಮಾವೇಶದಲ್ಲಿ ಭಾಗಿಯಾಗಲು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ನೇತೃತ್ವದ ನಿಯೋಗವು ಸ್ವಿಟ್ಜರ್‌ಲೆಂಡ್‌ಗೆ ಹೊರಟಿದೆ.
Last Updated 19 ಜನವರಿ 2026, 1:47 IST
ವಿಶ್ವ ಆರ್ಥಿಕ ವೇದಿಕೆ ಸಮಾವೇಶ: ದಾವೋಸ್‌ಗೆ MB ಪಾಟೀಲ ನೇತೃತ್ವದ ರಾಜ್ಯದ ನಿಯೋಗ

3,600 ಸರ್ಕಾರಿ ಆಸ್ಪತ್ರೆಗಳಿಗೆ ‘ಸೌರ ಶಕ್ತಿ’: ಶೇ 85ರಷ್ಟು ವಿದ್ಯುತ್ ಉಳಿತಾಯ

‘ಸೌರ ಸ್ವಾಸ್ಥ್ಯ’ ಯೋಜನೆಯಡಿ ಸೌರ ವಿದ್ಯುತ್ ಘಟಕಗಳ ಅಳವಡಿಕೆ
Last Updated 19 ಜನವರಿ 2026, 0:30 IST
3,600 ಸರ್ಕಾರಿ ಆಸ್ಪತ್ರೆಗಳಿಗೆ ‘ಸೌರ ಶಕ್ತಿ’: ಶೇ 85ರಷ್ಟು ವಿದ್ಯುತ್ ಉಳಿತಾಯ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ 20 ಎಕರೆ ಭೂ ಒತ್ತುವರಿ ತೆರವು

Encroachment Action: ಮೈಸೂರು ಜಿಲ್ಲೆಯ ವರುಣ ಹೋಬಳಿಯ 20 ಎಕರೆ ಸರ್ಕಾರಿ ಭೂಮಿಯಲ್ಲಿ ಸಾಗುತ್ತಿದ್ದ ಅನಧಿಕೃತ ಕೃಷಿಯನ್ನು ತಹಶೀಲ್ದಾರ್ ನೇತೃತ್ವದಲ್ಲಿ ಜೆಸಿಬಿ ಸಹಾಯದಿಂದ ಭದ್ರತೆಯಲ್ಲಿ ತೆರವುಗೊಳಿಸಲಾಯಿತು.
Last Updated 18 ಜನವರಿ 2026, 23:35 IST
ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ 20 ಎಕರೆ ಭೂ ಒತ್ತುವರಿ ತೆರವು
ADVERTISEMENT

ಸಹಾಯಕ ಜೈಲರ್ ಮೇಲೆ ಹಲ್ಲೆ ಮಾಡಿದ ಇಬ್ಬರು ಸಜಾಬಂಧಿಗಳ ವಿರುದ್ಧ ಪ್ರಕರಣ ದಾಖಲು

ಪರಪ್ಪನ ಅಗ್ರಹಾರ
Last Updated 18 ಜನವರಿ 2026, 23:30 IST
ಸಹಾಯಕ ಜೈಲರ್ ಮೇಲೆ ಹಲ್ಲೆ ಮಾಡಿದ ಇಬ್ಬರು ಸಜಾಬಂಧಿಗಳ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ: 50 ಕೆ.ಜಿ. ಅಕ್ಕಿಚೀಲ ಹೊತ್ತು ಪಾದಯಾತ್ರೆ!

ಗವಿಮಠದ ಮಹಾದಾಸೋಹಕ್ಕೆ ಅರ್ಪಿಸಿದ ಕೊಪ್ಪಳ ಜಿಲ್ಲೆಯ ಯುವಕ
Last Updated 18 ಜನವರಿ 2026, 23:30 IST
ಕೊಪ್ಪಳ: 50 ಕೆ.ಜಿ. ಅಕ್ಕಿಚೀಲ ಹೊತ್ತು ಪಾದಯಾತ್ರೆ!

ರಾಯಚೂರು: ಮುಸ್ಲಿಂ ಸಮುದಾಯದ 121 ಜೋಡಿ ವಿವಾಹ

Community Marriage: ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ದಾರುಸ್ಸಲಾಂ ಫೌಂಡೇಶನ್ ಟ್ರಸ್ಟ್ ಆಯೋಜಿಸಿದ ಸಾಮೂಹಿಕ ಮದುವೆಯಲ್ಲಿ 121 ಮುಸ್ಲಿಂ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು, ರಾಜ್ಯದ ಅತಿದೊಡ್ಡ ಸಮುದಾಯ ವಿವಾಹ ಎಂದಿದೆ ಟ್ರಸ್ಟ್.
Last Updated 18 ಜನವರಿ 2026, 23:30 IST
ರಾಯಚೂರು: ಮುಸ್ಲಿಂ ಸಮುದಾಯದ 121 ಜೋಡಿ ವಿವಾಹ
ADVERTISEMENT
ADVERTISEMENT
ADVERTISEMENT