ಭಾನುವಾರ, 8 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಏನು ನಡೆದಿದೆ ಎಂದು ಸಿ.ಎಂ, ಡಿಸಿಎಂ, ಹೈಕಮಾಂಡ್​​ಗೆ ಮಾತ್ರ ಗೊತ್ತು: ಪರಮೇಶ್ವರ

G Parameshwara: ‘ಏನು ನಡೆದಿದೆ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಹೈಕಮಾಂಡ್​​ಗೆ ಮಾತ್ರ ಗೊತ್ತಿದೆ. ಹೈಕಮಾಂಡ್ ಸುಮ್ಮನೆ ಇದ್ದರೆ ನಾವು ಏನೆಂದು ಅರ್ಥ ಮಾಡಿಕೊಳ್ಳುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
Last Updated 8 ಫೆಬ್ರುವರಿ 2026, 8:32 IST
ಏನು ನಡೆದಿದೆ ಎಂದು ಸಿ.ಎಂ, ಡಿಸಿಎಂ, ಹೈಕಮಾಂಡ್​​ಗೆ ಮಾತ್ರ ಗೊತ್ತು: ಪರಮೇಶ್ವರ

08 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

Daily Headlines: ಪ್ರಧಾನಿ ನರೇಂದ್ರ ಮೋದಿ ಮಲೇಷ್ಯಾ ಭೇಟಿ, ವಾಷಿಂಗ್ಟನ್ ಸುಂದರ್ ಭಾರತ ತಂಡಕ್ಕೆ ಮರಳಿದ್ದು ಸೇರಿ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Last Updated 8 ಫೆಬ್ರುವರಿ 2026, 6:09 IST
08 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

ಸಮಾಜವಾದಿ ಸಂತನ ಕೊಟ್ಟೂರು ತೇರು..!

Kottur Jathre: ಸಮಾಜದಲ್ಲಿನ ಮೌಢ್ಯ, ಅಸಮಾನತೆ ತೊಡೆದು ಹಾಕಿ ಸಮಸಮಾಜದ ನಿರ್ಮಾಣಕ್ಕಾಗಿ ಹದಿನಾರನೇ ಶತಮಾನದಲ್ಲಿ ಶ್ರಮಿಸಿದ ಮಧ್ಯ ಕರ್ನಾಟಕದ ಕೂಲಹಳ್ಳಿ, ಹರಪನಹಳ್ಳಿ, ಅರಸೀಕೆರೆ, ನಾಯಕನಹಟ್ಟಿ ಮತ್ತು ಕೊಟ್ಟೂರಿನಲ್ಲಿ ನೆಲೆಸಿದ್ದ ಐವರು ಶರಣರಲ್ಲಿ ಕೊಟ್ಟೂರು
Last Updated 7 ಫೆಬ್ರುವರಿ 2026, 21:35 IST
ಸಮಾಜವಾದಿ ಸಂತನ ಕೊಟ್ಟೂರು ತೇರು..!

ಅಬಕಾರಿ ಲಂಚಕ್ಕಿಂತ ದಾಖಲೇ ಬೇಕೇ? ಎಚ್‌.ಡಿ.ಕುಮಾರಸ್ವಾಮಿ

ಶೇ 40 ಕಮಿಷನ್‌ ಆರೋಪ ಮಾಡಿದಾಗ ದಾಖಲೆ ನೀಡಿದ್ದರೇ?
Last Updated 7 ಫೆಬ್ರುವರಿ 2026, 20:21 IST
ಅಬಕಾರಿ ಲಂಚಕ್ಕಿಂತ ದಾಖಲೇ ಬೇಕೇ? ಎಚ್‌.ಡಿ.ಕುಮಾರಸ್ವಾಮಿ

ಬಸ್‌ನಲ್ಲಿ ಗಂಡಸರಿಗೆ ಜಾಗ ಸಿಕ್ತಿಲ್ಲ: ‘ಶಕ್ತಿ’ ಯೋಜನೆ ಕುರಿತು ದೇಶಪಾಂಡೆ ಅಪಸ್ವರ

‘ಸಿದ್ದರಾಮಯ್ಯ ಶಕ್ತಿ ಯೋಜನೆ ಜಾರಿಗೆ ತಂದಿದ್ದರಿಂದ ಮಹಿಳೆಯರೇ ಬಸ್‌ನಲ್ಲಿ ಹೆಚ್ಚು ಇರುತ್ತಾರೆ. ಗಂಡು ಮಕ್ಕಳಿಗೆ ಬಸ್‍ನಲ್ಲಿ ಜಾಗ ಸಿಗದಂತಾಗಿದೆ’ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಆರ್.ವಿ.ದೇಶಪಾಂಡೆ ಶನಿವಾರ ಹೇಳಿದರು.
Last Updated 7 ಫೆಬ್ರುವರಿ 2026, 20:19 IST
ಬಸ್‌ನಲ್ಲಿ ಗಂಡಸರಿಗೆ ಜಾಗ ಸಿಕ್ತಿಲ್ಲ: ‘ಶಕ್ತಿ’ ಯೋಜನೆ ಕುರಿತು ದೇಶಪಾಂಡೆ ಅಪಸ್ವರ

ವಿಧಾನ ಪರಿಷತ್ತಿನಲ್ಲಿ ಸದಸ್ಯರ ನಡೆ ಸರಿಯಿಲ್ಲ: ಬಸವರಾಜ ಹೊರಟ್ಟಿ

Basavaraj Horatti: ಹುಬ್ಬಳ್ಳಿ: ‘ವಿಧಾನ ಪರಿಷತ್ತಿನಲ್ಲಿ ಸದಸ್ಯರ ನಡವಳಿಕೆ ಸರಿ ಇಲ್ಲ. ಹೀಗಾಗಿ, ಮುಂಬರುವ ಅಧಿವೇಶನಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ಎರಡು ಪುಟಗಳ ಪತ್ರ ಬರೆದು, ಸದಸ್ಯರಿಗೆ ತಿಳಿಸಿರುವೆ’ ಎಂದು ವಿಧಾನ ಪರಿಷತ್ತು ಸಭಾಪತಿ ತಿಳಿಸಿದರು.
Last Updated 7 ಫೆಬ್ರುವರಿ 2026, 20:00 IST
ವಿಧಾನ ಪರಿಷತ್ತಿನಲ್ಲಿ ಸದಸ್ಯರ ನಡೆ ಸರಿಯಿಲ್ಲ: ಬಸವರಾಜ ಹೊರಟ್ಟಿ

ಅಧಿಕಾರ ಹಸ್ತಾಂತರದ ಚರ್ಚೆ: ಬಜೆಟ್‌ ತಯಾರಿಯಲ್ಲಿ CM, 'ಸಮಯ'ದ ನಿರೀಕ್ಷೆಯಲ್ಲಿ DCM

ಶುರುವಾಯ್ತು ಮಾತಿನ ಸಮರ
Last Updated 7 ಫೆಬ್ರುವರಿ 2026, 19:30 IST
ಅಧಿಕಾರ ಹಸ್ತಾಂತರದ ಚರ್ಚೆ: ಬಜೆಟ್‌ ತಯಾರಿಯಲ್ಲಿ CM, 'ಸಮಯ'ದ ನಿರೀಕ್ಷೆಯಲ್ಲಿ DCM
ADVERTISEMENT

ಪಾರ್ಶ್ವವಾಯು: ಕಾಲುಗಳ ಸ್ವಾಧೀನ ಕಳೆದುಕೊಂಡಿರುವ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್!

Tyavarekoppa Leopard: ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಇಲ್ಲಿನ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ (15) ಚಿಕಿತ್ಸೆಯ ಭಾಗವಾಗಿ ಶುಕ್ರವಾರ ತಡರಾತ್ರಿ ಇಲ್ಲಿನ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಲಾಯಿತು.
Last Updated 7 ಫೆಬ್ರುವರಿ 2026, 18:58 IST
ಪಾರ್ಶ್ವವಾಯು: ಕಾಲುಗಳ ಸ್ವಾಧೀನ ಕಳೆದುಕೊಂಡಿರುವ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್!

Video | ಕರ್ನಾಟಕದಲ್ಲಿ ಮೊದಲ ಬಾರಿಗೆ ಚಿರತೆಗೆ ಎಂಆರ್‌ಐ ಸ್ಕ್ಯಾನ್‌!

Wildlife Treatment Karnataka: ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ ಚಿಕಿತ್ಸೆಯ ಭಾಗವಾಗಿ ಶುಕ್ರವಾರ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಲಾಯಿತು.
Last Updated 7 ಫೆಬ್ರುವರಿ 2026, 16:41 IST
Video | ಕರ್ನಾಟಕದಲ್ಲಿ ಮೊದಲ ಬಾರಿಗೆ ಚಿರತೆಗೆ ಎಂಆರ್‌ಐ ಸ್ಕ್ಯಾನ್‌!

ಬೆಳಗಾವಿ: ಕಬ್ಬಿನ ಟ್ರ್ಯಾಕ್ಟರ್‌ಗಳಿಂದಾಗಿ ಒಂದೇ ದಿನ ಇಬ್ಬರು ಮಹಿಳೆಯರ ಸಾವು

Belagavi Accident: ಬೆಳಗಾವಿ: ಜಿಲ್ಲೆಯ ಘಟಪ್ರಭಾ ಹಾಗೂ ಹಾರೂಗೇರಿ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಕಬ್ಬು ತುಂಬಿದ ಟ್ರ್ಯಾಕ್ಟರ್‌ ಹರಿದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಘಟಪ್ರಭಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಲೋಳಸೂರು ಬಸ್‌
Last Updated 7 ಫೆಬ್ರುವರಿ 2026, 16:35 IST
ಬೆಳಗಾವಿ: ಕಬ್ಬಿನ ಟ್ರ್ಯಾಕ್ಟರ್‌ಗಳಿಂದಾಗಿ ಒಂದೇ ದಿನ ಇಬ್ಬರು ಮಹಿಳೆಯರ ಸಾವು
ADVERTISEMENT
ADVERTISEMENT
ADVERTISEMENT