ಸೋಮವಾರ, 9 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ನವೋದ್ಯಮ ಕ್ಲಸ್ಟರ್‌ ಸ್ಥಾಪನೆಗೆ ₹1,000 ಕೋಟಿ ವಿನಿಯೋಗ: ಪ್ರಿಯಾಂಕ್‌ ಖರ್ಗೆ

Priyank Kharge: ರಾಜ್ಯದ ಭೌಗೋಳಿಕ ಮತ್ತು ಪ್ರಾದೇಶಿಕ ಲಕ್ಷಣಗಳಿಗೆ ಅನುಗುಣವಾಗಿ ವಿವಿಧ ನವೋದ್ಯಮ ಕ್ಲಸ್ಟರ್‌ಗಳನ್ನು ಸ್ಥಾಪಿಸಲು ಮುಂದಿನ ಒಂದು ವರ್ಷದಲ್ಲಿ ₹1,000 ಕೋಟಿ ವಿನಿಯೋಗಿಸುತ್ತೇವೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
Last Updated 9 ಫೆಬ್ರುವರಿ 2026, 14:26 IST
ನವೋದ್ಯಮ ಕ್ಲಸ್ಟರ್‌ ಸ್ಥಾಪನೆಗೆ ₹1,000 ಕೋಟಿ ವಿನಿಯೋಗ: ಪ್ರಿಯಾಂಕ್‌ ಖರ್ಗೆ

ಮೆಟ್ರೊ ದರ ಏರಿಕೆಯು ಕೇಂದ್ರ ಸರ್ಕಾರದ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Bengaluru Metro: ‘ನಮ್ಮ ಮೆಟ್ರೊ’ ದರ ಏರಿಕೆ ಮಾಡುವ ತೀರ್ಮಾನವನ್ನು ಕೇಂದ್ರ ಸರ್ಕಾರ ನಿಯೋಜಿಸಿದ ‘ಬಿಎಂಆರ್‌ಸಿಎಲ್‌’ ಅಧ್ಯಕ್ಷರು ಕೈಗೊಳ್ಳುತ್ತಾರೆ. ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರ ಯಾವುದೇ ಶಿಫಾರಸು ಮಾಡಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 9 ಫೆಬ್ರುವರಿ 2026, 13:06 IST
ಮೆಟ್ರೊ ದರ ಏರಿಕೆಯು ಕೇಂದ್ರ ಸರ್ಕಾರದ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೆಟ್ರೊ ಪ್ರಯಾಣ ದರ ಏರಿಕೆ ಸ್ಥಗಿತಗೊಳಿಸಿದ್ದು ರಾಜ್ಯ ಸರ್ಕಾರ, ಕೇಂದ್ರವಲ್ಲ: DCM

Bengaluru Metro: ಬೆಂಗಳೂರು: ಮೆಟ್ರೊ ಪ್ರಯಾಣ ದರ ಏರಿಕೆ ಸ್ಥಗಿತಗೊಳಿಸಿದ್ದು ರಾಜ್ಯ ಸರ್ಕಾರ, ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕಾರ್ಯಾಚರಣೆ ಹಾಗೂ ನಿರ್ವಹಣಾ ವೆಚ್ಚ, ಗ್ರಾಹಕ ಬೆಲೆ ಸೂಚ್ಯಂಕದನ್ವಯ ದರ ಏರಿಕೆಯಾಗುತ್ತದೆ.
Last Updated 9 ಫೆಬ್ರುವರಿ 2026, 12:46 IST
ಮೆಟ್ರೊ ಪ್ರಯಾಣ ದರ ಏರಿಕೆ ಸ್ಥಗಿತಗೊಳಿಸಿದ್ದು ರಾಜ್ಯ ಸರ್ಕಾರ, ಕೇಂದ್ರವಲ್ಲ: DCM

ಅಧಿಕಾರ ಹಂಚಿಕೆಯ‌ ಗೊಂದಲ ಇತ್ಯರ್ಥಕ್ಕೆ ಕಾಯುತ್ತಿದ್ದೇವೆ: ಸಚಿವ ಸತೀಶ ಜಾರಕಿಹೊಳಿ

Karnataka Congress: ಅಧಿಕಾರ ಹಂಚಿಕೆಯ‌ ವಿಚಾರವಾಗಿ ತಲೆದೋರಿರುವ ಗೊಂದಲ‌ ಯಾವಾಗ ಬಗೆಹರಿಯಬಹುದು ಎಂದು ನಾನು ಕೂಡ ಕಾಯುತ್ತಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
Last Updated 9 ಫೆಬ್ರುವರಿ 2026, 9:53 IST
ಅಧಿಕಾರ ಹಂಚಿಕೆಯ‌ ಗೊಂದಲ ಇತ್ಯರ್ಥಕ್ಕೆ ಕಾಯುತ್ತಿದ್ದೇವೆ: ಸಚಿವ ಸತೀಶ ಜಾರಕಿಹೊಳಿ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

Agriculture Impact: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
Last Updated 9 ಫೆಬ್ರುವರಿ 2026, 6:09 IST
ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾವೈಕ್ಯದ ಮದುವೆ: ಹಿಂದೂ ಹುಡುಗನಿಗೆ ಆಸರೆಯಾದ ಮುಸ್ಲಿಂ ದಂಪತಿ

ಅನಾಥ ಮಕ್ಕಳ ಸಲುಹಿದ್ದ ಕುಟುಂಬ * ಭಾವೈಕ್ಯದ ಮದುವೆಗೆ ಸಾಕ್ಷಿಯಾದ ಬಸ್ತವಾಡ ಗ್ರಾಮ
Last Updated 9 ಫೆಬ್ರುವರಿ 2026, 0:30 IST
ಭಾವೈಕ್ಯದ ಮದುವೆ: ಹಿಂದೂ ಹುಡುಗನಿಗೆ ಆಸರೆಯಾದ ಮುಸ್ಲಿಂ ದಂಪತಿ

ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ನಿರ್ಲಕ್ಷ್ಯ: ಸಿಎಂ ಸಿದ್ದರಾಮಯ್ಯ

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ತಡೆ ಕಾಮಗಾರಿ ಶಂಕುಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ
Last Updated 9 ಫೆಬ್ರುವರಿ 2026, 0:30 IST
ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ನಿರ್ಲಕ್ಷ್ಯ: ಸಿಎಂ ಸಿದ್ದರಾಮಯ್ಯ
ADVERTISEMENT

ಬಳ್ಳಾರಿ | ಎನ್‌ಎಂಡಿಸಿ: ಸಾವಿರಾರು ಟನ್‌ ಅದಿರು ಕಳ್ಳತನ; ಮಹತ್ವದ ಸಂಗತಿಗಳು ಬಯಲು

20 ಟನ್‌ ಅಕ್ರಮ ಸಾಗಣೆ ತನಿಖೆ ವೇಳೆ ಮಹತ್ವದ ಸಂಗತಿಗಳು ಬಯಲು
Last Updated 9 ಫೆಬ್ರುವರಿ 2026, 0:30 IST
ಬಳ್ಳಾರಿ | ಎನ್‌ಎಂಡಿಸಿ: ಸಾವಿರಾರು ಟನ್‌ ಅದಿರು ಕಳ್ಳತನ; ಮಹತ್ವದ ಸಂಗತಿಗಳು ಬಯಲು

ಮೂರು ಕಾರ್ಮಿಕ ಕರಡು ಸಂಹಿತೆಗಳಿಗೆ ಕಾರ್ಮಿಕ ಸಂಘಟನೆಗಳ ವಿರೋಧ

ಕಾರ್ಮಿಕ ವಿರೋಧಿ ಎಂದು ಬಣ್ಣಿಸಿರುವ ಸಂಘಟನೆಗಳು
Last Updated 9 ಫೆಬ್ರುವರಿ 2026, 0:30 IST
ಮೂರು ಕಾರ್ಮಿಕ ಕರಡು ಸಂಹಿತೆಗಳಿಗೆ ಕಾರ್ಮಿಕ ಸಂಘಟನೆಗಳ ವಿರೋಧ

19 ಮಂದಿಗೆ ‘ಜಾನಪದ ಲೋಕ ಪ್ರಶಸ್ತಿ’ ಪ್ರದಾನ

Folklore Awards: ಕರ್ನಾಟಕ ಜಾನಪದ ಪರಿಷತ್ತು ಇಲ್ಲಿ ಏರ್ಪಡಿಸಿದ್ದ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ’ದ ಕಡೆಯ ದಿನವಾದ ಭಾನುವಾರ 19 ಸಾಧಕರಿಗೆ ‘ಜಾನಪದ ಲೋಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Last Updated 9 ಫೆಬ್ರುವರಿ 2026, 0:30 IST
19 ಮಂದಿಗೆ ‘ಜಾನಪದ ಲೋಕ ಪ್ರಶಸ್ತಿ’ ಪ್ರದಾನ
ADVERTISEMENT
ADVERTISEMENT
ADVERTISEMENT