ಸೋಮವಾರ, 8 ಸೆಪ್ಟೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಪ್ರೀತಿ, ವಿಶ್ವಾಸ, ಸಹಿಷ್ಣುತೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

St Mary's Basilica Event: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾದ ಸಂತ ಮೇರಿ ಉತ್ಸವದಲ್ಲಿ ಮಾತನಾಡಿ, ಮನುಷ್ಯತ್ವಕ್ಕೆ ಪ್ರೀತಿ, ವಿಶ್ವಾಸ ಮತ್ತು ಸಹಿಷ್ಣುತೆ ಅವಶ್ಯಕ ಎಂದು ಅಭಿಪ್ರಾಯಪಟ್ಟರು
Last Updated 8 ಸೆಪ್ಟೆಂಬರ್ 2025, 17:12 IST
ಪ್ರೀತಿ, ವಿಶ್ವಾಸ, ಸಹಿಷ್ಣುತೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮದ್ದೂರಲ್ಲಿ ಕಲ್ಲು ತೂರಾಟ ಖಂಡನೀಯ: ಯದುವೀರ್ ಒಡೆಯರ್

Madduru Stone Pelting: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶಮೂರ್ತಿಯ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿರುವುದು ತೀವ್ರ ಖಂಡನೀಯ.
Last Updated 8 ಸೆಪ್ಟೆಂಬರ್ 2025, 17:05 IST
ಮದ್ದೂರಲ್ಲಿ ಕಲ್ಲು ತೂರಾಟ ಖಂಡನೀಯ: ಯದುವೀರ್ ಒಡೆಯರ್

ಮೆಟ್ರೊ ಟಿಕೆಟ್ ದರ ಹೆಚ್ಚಳ | ನಿಲುವು ತಿಳಿಸಿ: ಬಿಎಂಆರ್‌ಸಿಎಲ್‌ಗೆ ನಿರ್ದೇಶನ

Bengaluru Metro Fare Hike: ಮೆಟ್ರೊ ರೈಲು ದರ ನಿಗದಿ ಸಮಿತಿ ಸಲ್ಲಿಸಿರುವ ವರದಿಯನ್ನು ಸಾರ್ವಜನಿಕಗೊಳಿಸುವ ಬಗ್ಗೆ ನಿಮ್ಮ ನಿಲುವು ಏನೆಂಬುದನ್ನು ತಿಳಿಸಿ’ ಎಂದು ಹೈಕೋರ್ಟ್‌, ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್) ಹೈಕೋರ್ಟ್‌ ನಿರ್ದೇಶಿಸಿದೆ.
Last Updated 8 ಸೆಪ್ಟೆಂಬರ್ 2025, 16:46 IST
ಮೆಟ್ರೊ ಟಿಕೆಟ್ ದರ ಹೆಚ್ಚಳ | ನಿಲುವು ತಿಳಿಸಿ: ಬಿಎಂಆರ್‌ಸಿಎಲ್‌ಗೆ ನಿರ್ದೇಶನ

6 ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ: ಎಚ್‌ಡಿಕೆಗೆ ಎಸ್ಐಟಿ ತನಿಖೆ ಬಿಸಿ

Land Encroachment: ಕೇತಗಾನಹಳ್ಳಿಯ ಸರ್ಕಾರಿ ಜಮೀನು ಒತ್ತುವರಿ ಆರೋಪದ ಕುರಿತು ಎಚ್‌.ಡಿ. ಕುಮಾರಸ್ವಾಮಿ ವಿರುದ್ಧದ ಎಸ್ಐಟಿ ತನಿಖೆಗೆ ಮಧ್ಯಂತರ ತಡೆ ಆದೇಶ ತೆರವುಗೊಳಿಸಿ ವಿಭಾಗೀಯ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿದೆ.
Last Updated 8 ಸೆಪ್ಟೆಂಬರ್ 2025, 16:24 IST
6 ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ: ಎಚ್‌ಡಿಕೆಗೆ ಎಸ್ಐಟಿ ತನಿಖೆ ಬಿಸಿ

ಧರ್ಮಸ್ಥಳ ಪ್ರಕರಣ: ಕೇಂದ್ರ ಗೃಹ ಸಚಿವ ‘ಅಮಿತ್‌ ಶಾ’ಗೆ ಬಿಜೆಪಿ ನಿಯೋಗದಿಂದ ವರದಿ

Amit Shah Report: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ನಿಯೋಗವು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಧರ್ಮಸ್ಥಳ ಪ್ರಕರಣದ ಬಗ್ಗೆ ವರದಿ ಸಲ್ಲಿಸಿ ಉನ್ನತ ತನಿಖೆ ಅಗತ್ಯವಿದೆ ಎಂದಿದೆ.
Last Updated 8 ಸೆಪ್ಟೆಂಬರ್ 2025, 16:23 IST
ಧರ್ಮಸ್ಥಳ ಪ್ರಕರಣ: ಕೇಂದ್ರ ಗೃಹ ಸಚಿವ ‘ಅಮಿತ್‌ ಶಾ’ಗೆ ಬಿಜೆಪಿ ನಿಯೋಗದಿಂದ ವರದಿ

ಕಾಳಿಂಗ ಮನೆಯಿಂದ ಸರ್ಪಗಳ ಶೋಷಣೆ: ಅರಣ್ಯ ಸಚಿವರಿಗೆ ಕರ್ನಾಟಕ ರಾಷ್ಟ್ರ ಸಮಿತಿ ದೂರು

Wildlife Conservation: ಆಗುಂಬೆ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಳಿಂಗ ಸೆಂಟರ್ ಫಾರ್ ರೈನ್ ಫಾರೆಸ್ಟ್ ಇಕಾಲಜಿ ಕಾಳಿಂಗ ಸರ್ಪ ಸಂಶೋಧನೆ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದೆ ಎಂದು ದೂರು ನೀಡಲಾಗಿದೆ.
Last Updated 8 ಸೆಪ್ಟೆಂಬರ್ 2025, 16:09 IST
ಕಾಳಿಂಗ ಮನೆಯಿಂದ ಸರ್ಪಗಳ ಶೋಷಣೆ: ಅರಣ್ಯ ಸಚಿವರಿಗೆ ಕರ್ನಾಟಕ ರಾಷ್ಟ್ರ ಸಮಿತಿ ದೂರು

ಮದ್ದೂರು ಕಲ್ಲು ತೂರಾಟ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Maddur Stone Pelting: ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ಮದ್ದೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ
Last Updated 8 ಸೆಪ್ಟೆಂಬರ್ 2025, 15:53 IST
ಮದ್ದೂರು ಕಲ್ಲು ತೂರಾಟ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ADVERTISEMENT

ಬೆಂಗಳೂರು | ‘ಮತಪತ್ರ’ ಕಡ್ಡಾಯ: 4 ಮಸೂದೆ ಸಿದ್ಧ

ಸಂಪುಟ ಸಭೆಯ ಅನುಮೋದನೆ ಪಡೆದು ಸುಗ್ರೀವಾಜ್ಞೆ ಹೊರಡಿಸಲು ತಯಾರಿ
Last Updated 8 ಸೆಪ್ಟೆಂಬರ್ 2025, 15:51 IST
ಬೆಂಗಳೂರು | ‘ಮತಪತ್ರ’ ಕಡ್ಡಾಯ: 4 ಮಸೂದೆ ಸಿದ್ಧ

‘ಪ್ರಚೋದಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು’: ಮುಖ್ಯಮಂತ್ರಿ ಸಿದ್ದರಾಮಯ್ಯ

Congress Protest: ಮದ್ದೂರಿನಲ್ಲಿ ಮಸೀದಿ ಮುಂದೆ ಮೆರವಣಿಗೆ ಹೋದಾಗ ಸಣ್ಣ ಗಲಾಟೆ ನಡೆದಿದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 8 ಸೆಪ್ಟೆಂಬರ್ 2025, 15:51 IST
‘ಪ್ರಚೋದಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು’: ಮುಖ್ಯಮಂತ್ರಿ ಸಿದ್ದರಾಮಯ್ಯ

ಮದ್ದೂರು ಘಟನೆ | ಪೂರ್ವಯೋಜಿತ ಕೃತ್ಯದ ಶಂಕೆ: ಸಚಿವ ಚಲುವರಾಯಸ್ವಾಮಿ

Minister Statement: ಮದ್ದೂರು ಘಟನೆ ಕುರಿತು ಸಚಿವ ಎನ್‌.ಚಲುವರಾಯಸ್ವಾಮಿ, ಇದು ಪೂರ್ವಯೋಜಿತ ಕೃತ್ಯವೆಂದು ಶಂಕಿಸಿ, ಈಗಾಗಲೇ 21 ಮಂದಿಯನ್ನು ಬಂಧಿಸಲಾಗಿದೆ. ಪ್ರತಾಪ್ ಸಿಂಹರಂಥ ಕಿಡಿಗೇಡಿಗಳು ಪ್ರಚೋದನೆಗೆ ಕಾರಣ ಎಂದರು
Last Updated 8 ಸೆಪ್ಟೆಂಬರ್ 2025, 15:45 IST
ಮದ್ದೂರು ಘಟನೆ | ಪೂರ್ವಯೋಜಿತ ಕೃತ್ಯದ ಶಂಕೆ: ಸಚಿವ ಚಲುವರಾಯಸ್ವಾಮಿ
ADVERTISEMENT
ADVERTISEMENT
ADVERTISEMENT