ಭಾನುವಾರ, 23 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ರಾಜ್ಯ ಸರ್ಕಾರ ಆವರ್ತ ನಿಧಿಯಿಂದ ಮೆಕ್ಕೆಜೋಳ ಖರೀದಿಸಲಿ: ಬಸವರಾಜ ಬೊಮ್ಮಾಯಿ

Farmer Protest: ‘10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರ ₹300 ಕೋಟಿ ಆವರ್ತ ನಿಧಿಯಿಂದ ಖರ್ಚು ಮಾಡಿ ಖರೀದಿಸಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಶಿಗ್ಲಿ ಕ್ರಾಸ್‌ನಲ್ಲಿ ಹೇಳಿದರು.
Last Updated 23 ನವೆಂಬರ್ 2025, 4:03 IST
ರಾಜ್ಯ ಸರ್ಕಾರ ಆವರ್ತ ನಿಧಿಯಿಂದ ಮೆಕ್ಕೆಜೋಳ ಖರೀದಿಸಲಿ: ಬಸವರಾಜ ಬೊಮ್ಮಾಯಿ

ಶೀಘ್ರದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಚ್‌.ಡಿ ಕುಮಾರಸ್ವಾಮಿ

Karnataka Politics: ‘ಕೆಲವೇ ತಿಂಗಳುಗಳಲ್ಲಿ ರಾಜ್ಯ ರಾಜಕಾರಣವು ಸ್ಫೋಟಕ ಬೆಳವಣಿಗೆಗೆ ಸಾಕ್ಷಿಯಾಗಲಿದೆ. ಆ ರಾಜಕೀಯ ಬೆಳವಣಿಗೆಗೆ ಜೆಡಿಎಸ್‌ ಕಾರ್ಯಕರ್ತರು ಸಿದ್ಧರಾಗಿರಬೇಕು’ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Last Updated 23 ನವೆಂಬರ್ 2025, 1:53 IST
ಶೀಘ್ರದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಚ್‌.ಡಿ ಕುಮಾರಸ್ವಾಮಿ

ಸಿಎಂ ಹುದ್ದೆ ಕಚ್ಚಾಟದಿಂದಾಗಿ ಆಡಳಿತ ನಿಷ್ಕ್ರಿಯ: ಆರ್.ಅಶೋಕ

Political Allegation: ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ರಾಜ್ಯದಲ್ಲಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದರು.
Last Updated 23 ನವೆಂಬರ್ 2025, 0:33 IST
ಸಿಎಂ ಹುದ್ದೆ ಕಚ್ಚಾಟದಿಂದಾಗಿ ಆಡಳಿತ ನಿಷ್ಕ್ರಿಯ: ಆರ್.ಅಶೋಕ

Karnataka Politics: ಕಾಂಗ್ರೆಸ್ ಕಲಹ ಮತ್ತಷ್ಟು ತೀವ್ರ

Congress Power Struggle: ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ‘ಬಣ’ ರಾಜಕೀಯ ಶನಿವಾರ ಮತ್ತಷ್ಟು ತೀವ್ರಗೊಂಡಿದೆ.
Last Updated 23 ನವೆಂಬರ್ 2025, 0:30 IST
Karnataka Politics: ಕಾಂಗ್ರೆಸ್ ಕಲಹ ಮತ್ತಷ್ಟು ತೀವ್ರ

ನಕಲಿ ಪ್ರಮಾಣಪತ್ರಗಳ ಹಾವಳಿ ಶಂಕೆ: ‘ಅತಿಥಿ’ಗಳಿಗೇ ನೈಜತೆ ಸಾಬೀತಿನ ಹೊಣೆ

Document Verification: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ತಮ್ಮ ಪದವಿ ಪ್ರಮಾಣ ಪತ್ರಗಳ ನೈಜತೆಯನ್ನು ತಾವೇ ಸಾಬೀತು ಮಾಡಬೇಕಿದ್ದು, ಅದಕ್ಕೆ ತಗಲುವ ವೆಚ್ಚವನ್ನೂ ಅವರೇ ಭರಿಸಲು ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ.
Last Updated 23 ನವೆಂಬರ್ 2025, 0:09 IST
ನಕಲಿ ಪ್ರಮಾಣಪತ್ರಗಳ ಹಾವಳಿ ಶಂಕೆ: ‘ಅತಿಥಿ’ಗಳಿಗೇ ನೈಜತೆ ಸಾಬೀತಿನ ಹೊಣೆ

ಪಹಲ್ಗಾಮ್‌ನಲ್ಲಿ ಕನ್ನಡದ ಕಲರವ

ಏಳು ತಿಂಗಳ ಹಿಂದೆ ಉಗ್ರರ ದಾಳಿಗೆ ಮಡಿದ ಜೀವಗಳಿಗೆ ಕನ್ನಡ ಮನಗಳ ನಮನ
Last Updated 22 ನವೆಂಬರ್ 2025, 23:38 IST
ಪಹಲ್ಗಾಮ್‌ನಲ್ಲಿ ಕನ್ನಡದ ಕಲರವ

ಮುಖ್ಯಮಂತ್ರಿ ಬದಲಾದರೂ ತಪ್ಪದು ದುರಾಡಳಿತ: ಛಲವಾದಿ ನಾರಾಯಣಸ್ವಾಮಿ

ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಹೋಗಿ, ಇನ್ನೊಬ್ಬರು ಬರಬಹುದು. ಆದರೆ, ಕೆಟ್ಟ ಆಡಳಿತದಿಂದ ಜನರು ಪರಿತಪಿಸುವ ಪರಿಸ್ಥಿತಿ ಬದಲಾಗುವುದಿಲ್ಲ’ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಇಲ್ಲಿ ಹೇಳಿದರು.
Last Updated 22 ನವೆಂಬರ್ 2025, 23:20 IST
ಮುಖ್ಯಮಂತ್ರಿ ಬದಲಾದರೂ ತಪ್ಪದು ದುರಾಡಳಿತ: ಛಲವಾದಿ ನಾರಾಯಣಸ್ವಾಮಿ
ADVERTISEMENT

ನೀರಾವರಿ, ಬಿಡಿಎ ಬಾಕಿ ಪ್ರಕರಣಗಳ ತನಿಖೆಗೆ ಎಸ್‌ಐಟಿ: ಡಿ.ಕೆ.ಶಿವಕುಮಾರ್‌

Irrigation Case Investigation: ‘ವಿವಿಧ ನೀರಾವರಿ ನಿಗಮಗಳಲ್ಲಿ 61,843 ಪ್ರಕರಣಗಳು ಬಾಕಿ ಉಳಿದಿದ್ದು, ಲೋಪಗಳನ್ನು ಪತ್ತೆ ಹಚ್ಚಲು ನ್ಯಾಯಮೂರ್ತಿ ನೇತೃತ್ವದ ಎಸ್‌ಐಟಿ ರಚಿಸಲಾಗುವುದು’ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
Last Updated 22 ನವೆಂಬರ್ 2025, 16:20 IST
ನೀರಾವರಿ, ಬಿಡಿಎ ಬಾಕಿ ಪ್ರಕರಣಗಳ ತನಿಖೆಗೆ ಎಸ್‌ಐಟಿ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಎಸ್‌ಟಿಗೆ ಸೇರಿಸಲು ಕಾಡುಗೊಲ್ಲರ ಮನವಿ

Tribal Status Demand: ‘ನಮ್ಮ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕ್ರಮ ತೆಗೆದುಕೊಳ್ಳಿ’ ಎಂಬ ಕಾಡುಗೊಲ್ಲ ಮುಖಂಡರ ಮನವಿಗೆ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ನೇತೃತ್ವದಲ್ಲಿ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದರು.
Last Updated 22 ನವೆಂಬರ್ 2025, 16:19 IST
ಬೆಂಗಳೂರು: ಎಸ್‌ಟಿಗೆ ಸೇರಿಸಲು ಕಾಡುಗೊಲ್ಲರ ಮನವಿ

ಸರ್ಕಾರಿ ಶಾಲೆ ಮುಚ್ಚಿ ಇತರ ಕಾರ್ಯಕ್ಕೆ ಬಳಕೆಗೆ ವಿರೋಧ

ಕರ್ನಾಟಕ ಪಬ್ಲಿಕ್‌ ಶಾಲೆಗಳೊಂದಿಗೆ ಇತರ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ಆ ಕಟ್ಟಡಗಳನ್ನು ಇತರೆ ಕಾರ್ಯಕ್ಕೆ ಬಳಸುವ ಸರ್ಕಾರದ ಪ್ರಸ್ತಾವಕ್ಕೆ ಎಐಡಿಎಸ್‌ಒ ವಿರೋಧ ವ್ಯಕ್ತಪಡಿಸಿ
Last Updated 22 ನವೆಂಬರ್ 2025, 15:56 IST
ಸರ್ಕಾರಿ ಶಾಲೆ ಮುಚ್ಚಿ ಇತರ ಕಾರ್ಯಕ್ಕೆ ಬಳಕೆಗೆ ವಿರೋಧ
ADVERTISEMENT
ADVERTISEMENT
ADVERTISEMENT