ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ಅಧಿಕಾರಿಗಳಿಗೆ ಐಎಎಸ್‌ಗೆ ಬಡ್ತಿ

Last Updated 25 ನವೆಂಬರ್ 2021, 19:53 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್‌)11 ಹಿರಿಯ ಅಧಿಕಾರಿಗಳಿಗೆ ಐಎಎಸ್‌ಗೆ ಬಡ್ತಿ ಸಿಕ್ಕಿದೆ.

ರಾಜ್ಯ ಸರ್ಕಾರದ ಶಿಫಾರಸು ಅನ್ವಯ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಈ ಬಡ್ತಿ ನೀಡಿ, ನ.25ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಬಡ್ತಿ ಪಡೆದವರು: ಎನ್. ಚಂದ್ರಶೇಖರ್, ಎ.ಬಿ. ಬಸವರಾಜ, ಎಂ. ಶಿಲ್ಪಾ, ಎಸ್. ನವೀನ್‌ಕುಮಾರ್ ರಾಜು ಅರಸ್‌, ಡಾ. ಎಂ. ಮಹೇಶ್, ಎಸ್.ಜೆ. ಸೋಮಶೇಖರ್‌, ಡಾ. ಬಿ.ವಿ. ವಾಸಂತಿ ಅಮರ್‌, ಜಿ. ಲಿಂಗಮೂರ್ತಿ, ಎಸ್. ರಂಗಪ್ಪ, ಎಚ್. ಪ‍್ರಸನ್ನ, ಇಬ್ರಾಹಿಂ ಮೈಗೂರ್‌.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT