ಉಕ್ರೇನ್ನಖಾರ್ಕ್ಯೂ ನಗರದಲ್ಲಿ ಸಿಲುಕಿಕೊಂಡಿರುವ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲ್ಲೂಕಿನ ತಮದಡ್ಡಿಯ ವೈದ್ಯಕೀಯ ವಿದ್ಯಾರ್ಥಿನಿ ಸುಚಿತ್ರಾ ಅವರ ತಂದೆ, ವಿಜಯಪುರ ಡಿಸಿಸಿ ಬ್ಯಾಂಕಿನ ಫೀಲ್ಡ್ ಆಫೀಸರ್ ಮಲ್ಲನಗೌಡ ಕವಡಿಮಟ್ಟಿ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ’ನಮ್ಮ ಮಗಳುಸುಚಿತ್ರಾ ಸೇರಿದಂತೆ ರಾಜ್ಯದ 180 ವಿದ್ಯಾರ್ಥಿನಿಯರು ಉಕ್ರೇನ್ನಲ್ಲಿ ಎಂಬಿಬಿಎಸ್ ಅಧ್ಯಯನ ಮಾಡುತ್ತಿದ್ದಾರೆ’ ಎಂದರು.