‘ಕಾಂಗ್ರೆಸ್ ಮುಖಂಡರಲ್ಲಿ ಒಬ್ಬರ ಮೇಲೆ ಮತ್ತೊಬ್ಬರಿಗೆ ನಂಬಿಕೆ ಇಲ್ಲ, ನಾಯಕತ್ವದ ಮೇಲೆ ಅನುಮಾನ ಮೂಡಿದೆ. ಸಿದ್ದರಾಮಯ್ಯ ಅವರು ಮುಂದೆ ತಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರೂ ತಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಚುನಾಣೆ ವೇಳೆಗೆ ಕಾಂಗ್ರೆಸ್ ಮೂರು ಪಕ್ಷವಾಗಿ ಒಡೆದು ಹೋಗಲಿದೆ’ ಎಂದರು.