ಮೀನುಗಾರರಾದ ಅರುಣ್ (36), ಎಸ್. ಫ್ರಾನ್ಸಿಸ್ (58), ಸುರೀಂದರ್ (64) ಅವರನ್ನು ರಕ್ಷಿಸಲಾಗಿದೆ. ಎಲ್ಲರೂ ಆರೋಗ್ಯವಾಗಿದ್ದಾರೆ. ಸಂಸದ ನಳಿನ್ಕುಮಾರ್ ಕಟೀಲ್ ಸಮ್ಮುಖದಲ್ಲಿ ಮೀನುಗಾರರನ್ನು ಕೇರಳ ಸರ್ಕಾರದ ಪ್ರತಿನಿಧಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕರಾವಳಿ ಕಾವಲು ಪಡೆ ಕಮಾಂಡರ್ ವೆಂಕಟೇಶ್ ತಿಳಿಸಿದ್ದಾರೆ.