ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ನ ಈ. ತುಕಾರಾಂ ಪ್ರಶ್ನೆಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಪರವಾಗಿ ಉತ್ತರಿಸಿದ ಅವರು, ‘ಶಾಲಾ– ಕಾಲೇಜುಗಳು ಪುನರಾರಂಭವಾಗುವ ಜೂನ್ ತಿಂಗಳ ವೇಳೆಗೆ ಹೊಸ ಬಸ್ಗಳನ್ನು ಸೇವೆಗೆ ಒದಗಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗಾಗಿ 800 ಬಸ್ಗಳನ್ನು ಖರೀದಿಸುವ ಪ್ರಸ್ತಾವಕ್ಕೂ ಸಂಪುಟ ಒಪ್ಪಿಗೆ ನೀಡಿದೆ’ ಎಂದರು.