ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಾಶ್ರಿತರ ಕೇಂದ್ರಕ್ಕೆ 37 ಭಿಕ್ಷುಕರು

Last Updated 27 ಅಕ್ಟೋಬರ್ 2021, 16:28 IST
ಅಕ್ಷರ ಗಾತ್ರ

ಬೆಂಗಳೂರು: ಪಾದಚಾರಿ ಮಾರ್ಗ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದ ಒಟ್ಟು 37 ಭಿಕ್ಷುಕರನ್ನು ಪಶ್ಚಿಮ ವಿಭಾಗದ ಪೊಲೀಸರು ಕೊಟ್ಟಿಗೆಪಾಳ್ಯ ಹಾಗೂ ಕಾಮಾಕ್ಷಿಪಾಳ್ಯದಲ್ಲಿರುವ ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಿದ್ದಾರೆ.

‘ಉಪ್ಪಾರಪೇಟೆಯಲ್ಲಿದ್ದ 20, ಕೆ.ಆರ್‌.ಮಾರುಕಟ್ಟೆ ಪ್ರದೇಶದಲ್ಲಿದ್ದ 6, ಬ್ಯಾಟರಾಯನಪುರ, ಚಂದ್ರಾ ಲೇಔಟ್‌ ಹಾಗೂ ಕೆಂಗೇರಿಯಲ್ಲಿದ್ದ ತಲಾ ಮೂವರು ಹಾಗೂ ವಿಜಯನಗರದಲ್ಲಿದ್ದ ಇಬ್ಬರು ಭಿಕ್ಷುಕರನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ, ಅಣ್ಣಮ್ಮನ ದೇವಸ್ಥಾನದ ಸುತ್ತಮುತ್ತ ಗುರುವಾರವೂ ಕಾರ್ಯಾಚರಣೆ ನಡೆಸಲಾಗುತ್ತದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT