21 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾಗಿದ್ದ ಪ್ರವಾಹ, ಬಳಿಕ ಆಗಸ್ಟ್ನಿಂದ ನವೆಂಬರ್ ವರೆಗೆ ಸುರಿದ ಮಳೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡಲು ಈ ಮೊತ್ತವನ್ನು ಬಳಕೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.