ಭಾನುವಾರ ಇಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಠೇವಣಿಯ ಬಾಂಡ್ಗಳನ್ನು ಮಕ್ಕಳಿಗೆ ನೀಡಿ ಮಾತನಾಡಿದ ಸುಧಾಕರ್, ‘ಕೋವಿಡ್ನಿಂದ ಬಹಳಷ್ಟು ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಅವರ ನೆರವಿಗೆ ನಿಲ್ಲಬೇಕಾದುದು ನಮ್ಮ ಕರ್ತವ್ಯ. ತಂದೆ, ತಾಯಿ ಇಬ್ಬರನ್ನೂ ಕಳೆದುಕೊಂಡ ಜಿಲ್ಲೆಯ ಮಕ್ಕಳನ್ನು ದತ್ತು ಪಡೆಯುವೆ’ ಎಂದರು.