’ಶಾಸಕರ, ಸಂಸದರ ಚೇಲಾಗಳು, ಪಕ್ಷಗಳಲ್ಲಿ ಇರುವ ಅತೃಪ್ತರನ್ನು ತೃಪ್ತಿ ಪಡಿಸಲು 15 ವಲಯಗಳಾಗಿ ವಿಂಗಡಿಸಿ ವ್ಯಾಪಕ ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವಲಯ ಉಸ್ತುವಾರಿಗಳಿಗೆ ಪ್ರತ್ಯೇಕ ಕಚೇರಿ, ಸಿಬ್ಬಂದಿ ಎಂದು ಹೇಳಿ ಜನರ ದುಡ್ಡನ್ನ ವ್ಯರ್ಥವಾಗಿ ಖರ್ಚು ಮಾಡಲು ಸರ್ಕಾರ ಹೊರಟಿದೆ. ವಲಯಗಳ ಸಂಖ್ಯೆಯನ್ನು 8 ಕ್ಕೆ ಇಳಿಸಬೇಕು‘ ಎಂದು ಒತ್ತಾಯಿಸಿದರು.