‘ಚನ್ನಪಟ್ಟಣದಿಂದ ಶರಶ್ಚಂದ್ರ, ರಾಮನಗರದಿಂದ ನಂಜಪ್ಪ ಕಾಳೇಗೌಡ, ಮಾಗಡಿಯಿಂದ ರವಿಕಿರಣ್ ಹಾಗೂ ಕನಕಪುರದಿಂದ ಪುಟ್ಟರಾಜು ಸ್ಪರ್ಧೆ ಮಾಡಲಿದ್ದಾರೆ. ಕೆಲವೇ ದಿನದಲ್ಲಿ ಪಕ್ಷ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ’ ಎಂದು ಎಎಪಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.