‘ಮಹಾತ್ಮ ಗಾಂಧೀಜಿಯವರ ಕನಸಿನ ಕೂಸು ‘ಗ್ರಾಮ ಸ್ವರಾಜ್’ ನನಸಾಗಿದ್ದರೆ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದೈಹಿಕ ಹಾಗೂ ಮಾನಸಿಕ ದೌರ್ಜನ್ಯಗಳನ್ನು ತಡೆಯಬಹುದಿತ್ತು. ನಗರೀಕರಣ, ಜಾಗತೀಕರಣ ಮತ್ತು ಖಾಸಗೀಕರಣದ ಪ್ರಭಾವದಿಂದ ಮನುಷ್ಯ ಕೊಳ್ಳುಬಾಕುತನಕ್ಕೆ ಇಳಿದಿದ್ದಾನೆ. ಮಿತಿಮೀರಿದ ಸಂಪಾದನೆಗೆ ಕೈಒಡ್ಡುತ್ತಿದ್ದಾನೆ. ಜೊತೆಗೆ ದೌರ್ಜನ್ಯಗಳನ್ನೂ ಎಸಗುತ್ತಿದ್ದಾನೆ’ ಎಂದರು.