ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

75 ವರ್ಷ ಆದವರು ನಿವೃತ್ತಿ ಪಡೆಯಬೇಕು: ಅಶ್ವತ್ಥನಾರಾಯಣ

Last Updated 29 ನವೆಂಬರ್ 2022, 18:29 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿದ್ದರಾಮಯ್ಯ ಅವರಿಗೆ 75 ವರ್ಷ ವಯಸ್ಸಾಗಿದೆ. ನಿವೃತ್ತಿ ಪಡೆದು ಬೇರೆಯವರಿಗೆ ಅವಕಾಶ ಮಾಡಿಕೊಡು ವುದನ್ನುಬಿಟ್ಟು ನಾನೇ ಎನ್ನುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೂ ವಯಸ್ಸಾಗಿದೆ. 75 ವರ್ಷ ಆದ ಎಲ್ಲರೂ ರಾಜಕೀಯ ನಿವೃತ್ತಿ ಪಡೆಯಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT