ಈ ಕುರಿತು "ಪ್ರಜಾವಾಣಿʼ ಜತೆ ಮಾತನಾಡಿದ ಅವರು, “ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. 2018ರಲ್ಲಿ ವಿಧಾನ ಪರಿಷತ್ಗೆ ನಾಮಕಾರಣ ಮಾಡಲು ಹೆಸರನ್ನು ಅಂತಿಮಗೊಳಿಸಿ, ಕೊನೆಯ ಕ್ಷಣದಲ್ಲಿ ಪ್ರಭಾವಿ ನಾಯಕರೊಬ್ಬರ ಹಸ್ತಕ್ಷೇಪದಿಂದ ಬದಲಾವಣೆ ಮಾಡಿದ್ದರು. ಈ ಎಲ್ಲವೂ ನನಗೆ ನೋವುಂಟು ಮಾಡಿದೆʼ ಎಂದರು.