‘ಸಾಯುವ, ಕೊಲೆ ಆಗುವ ಹಂತ ತಲುಪಿದ್ದೀರ. ನೀವು ನಂಬಿರುವ ದೇವರು ಸಹ ಉಳಿಸುವುದಿಲ್ಲವೆಂದು
ಬೆದರಿಕೆ ಒಡ್ಡಿದ್ದಾರೆ. ಪತ್ರವು ಶ್ರೀರಾಂ, ಕೋಟ ರಸ್ತೆ, ಬ್ರಾಹ್ಮಣ ಬೀದಿ, ಶಿವಮೊಗ್ಗ ಜಿಲ್ಲೆ –ವಿಳಾಸದಿಂದ ಬಂದಿದೆ. ಅಲ್ಲಿಂದಲೇ ಇನ್ನೊಂದು ಅಂಚೆ ಕಾರ್ಡ್ ಕೂಡ ಬಂದಿದೆ. ಜೀವಹಾನಿಯಾಗುವ ಸಂಭವವಿರುವುದರಿಂದ ರಕ್ಷಣೆ ನೀಡಿ’ ಎಂದು ದೂರಿನಲ್ಲಿ ಕೋರಿದ್ದಾರೆ.