‘ಅಕ್ರಮ ಕುರಿತು ಕೆಲ ಅಭ್ಯರ್ಥಿಗಳು ನೇರವಾಗಿ ದೂರು ನೀಡಿದ್ದರೂ ಪಾಲ್ ನಿರ್ಲಕ್ಷ್ಯ ವಹಿಸಿದ್ದರು. ಪ್ರಕರಣದಲ್ಲಿ ಇಲಾಖೆಯ ಕೆಲ ಅಧಿಕಾರಿಗಳೂ ಶಾಮೀಲಾಗಿರುವ ಶಂಕೆಗಳಿವೆ. ಅಮೃತ್ ಪಾಲ್ ಅಲ್ಲದೆ, ಪರೀಕ್ಷೆ ಪ್ರಕ್ರಿಯೆಯಲ್ಲಿ ಭಾಗಿಯಾದ ಕೆಲ ಅಧಿಕಾರಿಗಳ ವರ್ಗಾ ವಣೆ ಕುರಿತು ಚರ್ಚೆ ನಡೆದಿದೆ’ ಎಂದು ಗೃಹ ಇಲಾಖೆ ಮೂಲಗಳು ಹೇಳಿವೆ.