‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ನಿರ್ಮಲಾ ನಂದನಾಥ ಸ್ವಾಮೀಜಿ ತಿಳಿಸಿದರು ಎಂದೂ ಮೂಲಗಳು ಹೇಳಿವೆ.