ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯದ ಗೃಹಸಚಿವ ಬಸವರಾಜ ಬೊಮ್ಮಾಯಿ, ಭಾರತದ ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ರಕ್ಷಣಾ ಪಡೆಯ ಮುಖ್ಯಸ್ಥ ಎಂ.ಎಂ.ನರವಣೆ, ವಾಯುಪಡೆಯ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಬಧೋರಿಯ, ನೌಕಾಪಡೆಯ ಪಡೆಯ ಮುಖ್ಯಸ್ಥ ಅಡ್ಮಿರಲ್ ಕರಮ್ ಬೀರ್ ಸಿಂಗ್, ಕೇಂದ್ರ ರಕ್ಷಣಾ ಇಲಾಖೆ ಕಾರ್ಯದರ್ಶಿ ರಾಜ್ ಕುಮಾರ್, ವಾಯುಯಾನ ಇಲಾಖೆ ಕಾರ್ಯದರ್ಶಿ ಪ್ರದೀಪ್ ಸಿಂಗ್ ಖರೋಲಾ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.