ಕಾಮಗಾರಿಗೆ ಚಾಲನೆ ನೀಡಿದ ವೇಳೆ ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ನಿರ್ದೇಶಕ ಮಲ್ಲಿಕಾರ್ಜುನ ಸಾವಕಾರ, ಪಾಲಿಕೆ ಮಾಜಿ ಸದಸ್ಯ ಬೀರಪ್ಪ ಖಾಂಡೇಕರ್, ಬೆಂಗೇರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕಲ್ಲಪ್ಪ ಹೊಸಮನಿ, ಮುಖ್ಯ ಶಿಕ್ಷಕಿ ಎನ್.ಬಿ.ಬೆಣ್ಣೂರಮಠ, ರಾಜು ಕಾಳೆ, ರವಿ ಮಳಗಿ, ಶೇಕೂ ಹೊಂಡದಕಾಶಿ, ಘೂಳಪ್ಪ ಪಟಾಕಿ, ಅಮ್ಜದ್ಖಾನ್ ಪಠಾಣ ಇದ್ದರು.