ಮುರುಘಾಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶಾಸಕರಾದ ಎಚ್.ಹಾಲಪ್ಪ ಹರತಾಳು, ಸಿಗಂದೂರು ಧರ್ಮದರ್ಶಿ ರವಿಕುಮಾರ್, ಉದ್ಯಮಿ ಸೈದಪ್ಪ ಗುತ್ತೇದಾರ್, ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್ ಸಂಸ್ಥಾಪಕ ಕಿಶೋರ್ ಬೈರಾಪುರ, ಚೇತನ್ ರಾಜ್ ಕಣ್ಣೂರ್, ಆರ್ಮಿ ಕ್ಲಬ್ ಅಧ್ಯಕ್ಷ ಪ್ರಮೋದ್, ಕಾರ್ಯದರ್ಶಿ ಸುನಿಲ್ ಪ್ರಮುಖರಾದ ಹೇಮರಾಜ್, ಸುಭಾಶ್ ಕೌತಳ್ಳಿ ಇದ್ದರು.