ಏಕಸದಸ್ಯ ನ್ಯಾಯಪೀಠ ಏನು ಹೇಳಿತ್ತು?:‘ಸಮಿತಿ, ತನ್ನ ಆದೇಶ ನೀಡುವ ಮುನ್ನ ನಡೆಸಿರುವ ವಿಚಾರಣಾ ಪ್ರಕ್ರಿಯೆ ಸರಿಯಿಲ್ಲ ಮತ್ತು ಬೈ–ಲಾ ಪ್ರಕಾರ, ನಿವೃತ್ತಿ ಹೊಂದಿದವರ ಮೇಲೆ ಈ ರೀತಿಯ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರ’ ಎಂದು ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತ್ತು.