ಕೊಲೆ, ಸುಲಿಗೆ, ಭ್ರೂಣಹತ್ಯೆ, ಬಾಲ್ಯವಿವಾಹ, ಅಕ್ರಮ ಮದ್ಯ ಸಾಗಣೆ ಸೇರಿದಂತೆ ಎಲ್ಲ ರೀತಿಯ ಅಪರಾಧ ಕೃತ್ಯಗಳನ್ನು ಭೇದಿಸಲು ಪರಸ್ಪರ ನೆರವಾಗಬೇಕು. ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿಸುವ ಪೂರ್ವದಲ್ಲಿ ಗಡಿ ಭಾಗದ ಎಲ್ಲ ಜಿಲ್ಲೆಗಳಿಗೂ ಮಾಹಿತಿ ಹಂಚಿಕೊಳ್ಳಬೇಕು ಎಂಬುದಕ್ಕೂ ಭಗತ್ಸಿಂಗ್ ಕೋಶಿಯಾರಿ ಅವರು ಒಪ್ಪಿಗೆ ಸೂಚಿಸಿದರು.