‘ಕೆಲವು ಒಳಸಂಚುಗಳು ಅನಾಮಧೇಯ ಕಂಪೆನಿ ರೈತರ ಮನೆಬಾಗಿಲಿಗೆ ಬಿತ್ತನೆ ಬೀಜ ರಸಗೊಬ್ಬರ ಸರಬರಾಜು ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಇಲಾಖೆ ಈ ಬಗ್ಗೆ ನಿಗಾ ಹಿಸಿದೆ. ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಮೋಸವನ್ನಾಗಲೀ ನಕಲಿ ಜಾಲವನ್ನಾಗಲೀ ತಾವು ಎಂದಿಗೂ ಸಹಿಸುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ವಹಿಸಲಾಗುವುದು’ ಎಂದರು.