‘ಕೋವಿಡ್ನಿಂದಾಗಿ ಜನರು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರವು ವಿದ್ಯಾರ್ಥಿಗಳ ಶುಲ್ಕ ರದ್ದುಗೊಳಿಸಬೇಕಿತ್ತು. ವಿದ್ಯಾರ್ಥಿವೇತನ ಹೆಚ್ಚಿಸಬೇಕಿತ್ತು. ಶುಲ್ಕದ ವಿಚಾರವಾಗಿ ನಿರ್ಧಾರ ಕೈಗೊಳ್ಳುವಾಗ ಏಕಪಕ್ಷೀಯ ಧೋರಣೆ ತಳೆಯದೆ, ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರ ಜೊತೆಗೂ ಚರ್ಚಿಸಬೇಕು’ ಎಂದು ಆಗ್ರಹಿಸಿದ್ದಾರೆ.