‘ಅತಿಥಿ ಉಪನ್ಯಾಸಕರು ಕನಿಷ್ಠ 6000 ರೂಪಾಯಿಯಷ್ಟು ಗೌರವಧನ ಹೆಚ್ಚಿಸಿ ಎಂದು ಕೇಳಿದರೆ ₹3000 ಕೊಟ್ಟು ಬಾಯಿ ಮುಚ್ಚಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರೇ, ನಿಮ್ಮ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಟೆಂಡರ್ ಕರೆಯದೆ ಮೂರು ತಿಂಗಳಿಗೆ ₹2,83,200 ಖರ್ಚು ಮಾಡುವುದು ಅನ್ಯಾಯ ಅಲ್ಲವೇ’ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.