ಈ ನಡುವೆ ಕೋಲಾರ ಜಿಲ್ಲೆಯ ಬಿಜೆಪಿ ನಿಯೋಗ ಬೆಂಗಳೂರಿನ ಮುನಿರತ್ನ ನಿವಾಸಕ್ಕೆ ತೆರಳಿ ಚರ್ಚಿಸಿದೆ.
ನಿಯೋಗದಲ್ಲಿ ಮಾಜಿ ಸಚಿವ ಆರ್.ವರ್ತೂರು ಪ್ರಕಾಶ್, ಮಾಜಿ ಶಾಸಕ ಸಂಪಂಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಂಬಿಹಳ್ಳಿ ಮುನಿಯಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಇದ್ದರು.