ನಲ್ಲೂರು ಜನಾರ್ದನ್ ಆಚಾರ್ (ಚಿಕ್ಕಮಗಳೂರು), ಉಬರಡ್ಕ ಉಮೇಶ್ ಶೆಟ್ಟಿ ( ದಕ್ಷಿಣ ಕನ್ನಡ), ಕುರಿಯ ಗಣ್ತಿ ಶಾಸ್ತ್ರಿ (ಕಾಸರಗೋಡು), ಆರ್ಗೊಡು ಮೋಹನದಾಸ್ ಶೆಣೈ (ಉಡುಪಿ), ಮಹಮ್ಮದ್ ಗೌಸ್ (ಉಡುಪಿ), ಮುರೂರು ರಾಮಚಂದ್ರ ಹೆಗಡೆ (ಉತ್ತರ ಕನ್ನಡ), ಎಂ.ಎನ್. ಹೆಗಡೆ ಹಳವಳ್ಳಿ (ಉತ್ತರ ಕನ್ನಡ), ಹಾರಾಡಿ ಸರ್ವೋತ್ತಮ ಗಾಣಿಗ (ಉಡುಪಿ), ಬಿ.ರಾಜಣ್ಣ (ತುಮಕೂರು), ಎ.ಜಿ. ಅಶ್ವತ್ಥನಾರಾಯಣ ( ತುಮಕೂರು) ಅವರು ‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.